Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಹಿಣಿ ಸಿಂಧೂರಿ ಫೋಟೋ ರಿಲೀಸ್ ಮಾಡಿದ ಡಿ ರೂಪಾ..!

Facebook
Twitter
Telegram
WhatsApp

 

ಐಪಿಎಸ್ ಡಿ ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಾ ಇದೆ. ರೋಹಿಣಿ ಸಿಂಧೂರಿ ಬೆಳ್ಳಂಬೆಳಗ್ಗೆಯೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ರೋಹಿಣಿ ಸಿಂಧೂರಿ ಬಗ್ಗೆ ದೂರುಗಳನ್ನು ಬರೆದು ಹಾಕಿದ್ದರು. ಐಎಎಸ್ ಅಧಿಕಾರಿಗಳಿಗೆ ಕಳುಹಿಸಿರುವ ಖಾಸಗಿ ಫೋಟೋ ರಿಲೀಸ್ ಮಾಡ್ತೀನಿ ಅಂತ ಕೂಡ ಹೇಳಿದ್ದರು. ಇದೀಗ ಆ ಖಾಸಗಿ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ.

“ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ ಒನ್ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಖಾಸಗಿ ವಿಷಯ ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್ ಹೇರ್ ಕಟ್ ಚಿತ್ರ, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. ನಾರ್ಮಲ್ ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise” ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ಈ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫೋಟೋ ಯಾವ ಐಎಎಸ್ ಆಫೀಸರ್ ಗೆ ಕಳುಹಿಸಿದ್ದರು ಅವರ ಹೆಸರು, ಫೋಟೋಗಳನ್ನು ಇಲ್ಲಿಯೇ ಹಾಕಿ ಎಂದು ಕೇಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!