ಬೆಂಗಳೂರು: ನಿನ್ನೆ ಎಲ್ಲಾ ಸರ್ಕಾರಿ ನೌಕರರು ಒಂದಾಗಿ ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿದರು. ಸರ್ಕಾರ ಕೂಡ ಮಣಿದು ಆ ಬೇಡಿಕೆಗೆ ಅಸ್ತು ಎಂದಿದೆ. ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ. ಆದ್ರೆ ಅದ್ಯಾಕೋ ನೌಕರರಲ್ಲಿಯೇ ಬಿರುಕು ಮೂಡಿದೆ ಎಂಬುದು ಗೊತ್ತಾಗುತ್ತಿದೆ.
ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ನಡೆಯನ್ನು ಸರ್ಕಾರಿ ನೌಕರರ ಸಂಘದ ಇನ್ನೊಂದು ವರ್ಗ ಖಂಡನೆ ಮಾಡಿದೆ. ಇದು ಮಾತಿಗೆ ಮಾತು ಕೂಡ ಜೋರಾಗಿ ಬೆಳೆದಿದೆ. ಷಡಕ್ಷರಿ ಹಾಗೂ ಸಚಿವಾಲಯ ನೌಕರರ ಅಧ್ಯಕ್ಷ ಪಿ ಗುರುಸ್ವಾಮಿ ಮಧ್ಯೆ ವಾಕ್ಸಮರವೇ ನಡೆದಿದೆ ಎನ್ನಲಾಗಿದೆ.
ಮುಷ್ಕರವನ್ನು ವಾಪಾಸ್ ಪಡೆದಿದ್ದಕ್ಕೆ ಷಡಕ್ಷರಿ ವಿರುದ್ಧ ಆರೋಪ ಕೇಳಿ ಬಂದಿದೆ. ಗುರುಸ್ವಾಮಿ ಅವರು ಷಡಕ್ಷರಿ ಮೇಲೆ ಇದೇ ವಿಚಾರಕ್ಕೆ ಕೋಪಗೊಂಡಿದ್ದಾರೆ. ಷಡಕ್ಷರಿ ನಡೆ ಸರಿಯಲ್ಲ. ಹೋರಾಟದಲ್ಲಿ ರಾಜಕೀಯ ಬೆರೆಯಬಾರದು. ಅವರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದು ಸರಿಯಲ್ಲ. ಅವರು ಸ್ವಯಂ ಘೋಷಿತ ಅಧ್ಯಕ್ಷರು. ಕೇವಲ ಭಾಷಣಕಾರ ಅಷ್ಟೇ ಕೆಲಸ ಮಾಡಲ್ಲ ಎಂದು ಗರಂ ಆಗಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…