Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾಗೆ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಯ ಸವಾಲು ನೀಡಿದ ಬಿಜೆಪಿ..!

Facebook
Twitter
Telegram
WhatsApp

 

ಬೆಂಗಳೂರು: ಸುಮಲತಾ ಇತ್ತಿಚೆಗಷ್ಟೇ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಬಾರಿ ಹಳೇ ಮೈಸೂರು ಭಾಗವೇ ಬಿಜೆಪಿಗೆ ಟಾರ್ಗೆಟ್ ಆಗಿರುವ ಕಾರಣ ಸುಮಲತಾ ಅವರಿಗೆ ಹೊಸ ಜವಬ್ದಾರಿಯನ್ನು ನೀಡಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಹೊಸ ಸವಾಲು ನೀಡಿದೆ.

ಮಂಡ್ಯ, ಹಾಸನ, ಚಾಮರಾಜನಗರ, ಬೆಂಗಳೂರು.ಗ್ರಾಮಾಂತರ ಭಾಗದಲ್ಲಿ ಪಕ್ಷ ಬಲವರ್ಧನೆ ಮಾಡಲು ಸೂಚಿಸಿದೆ.‌ ಹೀಗಾಗಿ ನಾಳೆಯಿಂದ ಸುಮಲತಾ ಖುದ್ದು ಅಖಾಡಕ್ಕೆ ಧುಮುಕಲಿದ್ದಾರೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸೋ ಮೂಲಕ ಪಕ್ಷ ಸಂಘಟನೆ ಮಾಡಲಿದ್ದಾರೆ.

ಇನ್ನು ಸುಮಲತಾ ಸಂಸದೆಯಾಗುವುದಕ್ಕೆ ಹಲವರ ಬೆಂಬಲವಿತ್ತು. ಕಾಂಗ್ರೆಸ್ ಪಕ್ಷದವರು ಕೂಡ ಪರೋಕ್ಷವಾಗಿ ಸಪೋರ್ಟ್ ಮಾಡಿ, ಗೆಲುವಿಗೆ ಕಾರಣವಾಗಿದ್ರು. ಈಗ ಇದ್ದಕ್ಕಿದ್ದ ಹಾಗೇ ಬಿಜೆಪಿ ಸೇರಿರುವುದು, ಅವರನ್ನು ಬೆಂಬಲಿಸಿದವರಿಗೆ ಬೇಸರ ಉಂಟು ಮಾಡಿದೆ. ನೇರವಾಗಿಯೇ ಕೋಪ ಹೊರ ಹಾಕಿದ್ದು, ಆಕ್ರೋಶದ ನುಡಿಗಳನ್ನು ನುಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!