Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೆಲ್ಫಿ ಕ್ಲಿಕ್ಕಿಸಿಕೊಂಡ ಪರೀಕ್ಷಾ ಮೇಲ್ವಿಚಾರಕಿ : ನೋಟೀಸ್ ಕೊಡಲು ಮುಂದಾದ ಇಲಾಖೆ..!

Facebook
Twitter
Telegram
WhatsApp

 

ವಿಜಯಪುರ: ರಾಜ್ಯದೆಲ್ಲೆಡೆ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಯ ಕೊಠಡಿಯೊಳಕ್ಕೆ ಯಾವುದೇ ರೀತಿಯ ಮೊಬೈಲ್ ಬಳಕೆಗೆ ಅವಕಾಶವಿಲ್ಲ. ಆದ್ರೆ ಮೇಲ್ವಿಚಾರಕಿಯೊಬ್ಬರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದಲ್ಲದೆ, ಸೆಲ್ಫೀ ಬೇರ ಕ್ಲಿಕ್ಕಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವಣಂಗಾವ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸಿಂದಗಿ ಸಮಾಜ ಕಲ್ಯಾಣ ಇಲಾಖೆಯ ಎಡಿ ಆಗಿರುವ ನಿರ್ಮಲಾ ಅವರನ್ನು ಇಂದು ಪರೀಕ್ಷೆಗೆ ಸ್ಪೆಷಲ್ ಅಬ್ಸರ್ವರ್ ಆಗಿ ನೇಮಕ ಮಾಡಲಾಗಿತ್ತು. ಪರೀಕ್ಷೆ ಆರಂಭವಾದ ಬಳಿಕ ನಿರ್ಮಲಾ ಅವರು ಸೆಲ್ಫೀ ಕ್ಲಿಕಗಕಿಸಿಕೊಂಡಿದ್ದಾರೆ.

ಆ ಫೋಟೋವನ್ನು ಹಲವು ಗ್ರೂಪ್ ಗಳಿಗೂ ಫಾರ್ವಡ್ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಗ್ರೂಪ್ ಗೂ ಫೋಟೋ ಸೆಂಡ್ ಆಗಿದೆ. ಇದನ್ನು ಗಮನಿಸಿರುವ ಇಲಾಖೆ, ನಿರ್ಮಲಾ ಅವರಿಗೆ ನೋಟೀಸ್ ಕೊಡುವುದಕ್ಕೆ ನಿರ್ಧಾರ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!