Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಿಫ್ಟ್ ಕಾರಲ್ಲಿ ಬಂದು ಸುದೀಪ್ ಹೆಸರಿಗೆ ಪೋಸ್ಟ್ ಅಂಟಿಸಿದವ ಯಾರು..? ಸಿಕ್ತು ಮಹತ್ವದ ಸುಳಿವು

Facebook
Twitter
Telegram
WhatsApp

 

 

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಇತ್ತಿಚೆಗೆ ಬೆದರಿಕೆಯ ಪತ್ರವೊಂದು ಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಒಂದು ಸಿಕ್ಕಿದೆ. ಪತ್ರ ಬರೆದವನು ಸಣ್ಣ ಸುಳಿವು ಸಿಕ್ಕಿದೆ.

ಪುಟ್ಟೇನಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ಗಂಭೀರವಾಗಿ ವಿಚಾರಣೆ ನಡೆಸುತ್ತಿದ್ದರು. ಇದೀಗ ಅದಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಿದ್ದ ಕಾರಿನ ಸುಳಿವು ಸಿಕ್ಕಿದೆ. ಬೆದರಿಕೆ ಹಾಕಲು ಕಾರು ಬಳಕೆ ಮಾಡಲಾಗಿದೆ.

ದೊಮ್ಮಲೂರಿನ ಪೋಸ್ಟ್ ಆಫೀಸಲ್ಲಿ ಸುದೀಪ್ ಅವರಿಗೆ ಪತ್ರ ಹಾಕಲಾಗಿದೆ. ಬೆದರಿಕೆ ಪತ್ರ ಹಾಕಲು ಸ್ವಿಫ್ಟ್ ಕಾರು ಬಳಕೆ ಮಾಡಲಾಗಿದೆ. ಪೋಸ್ಟ್ ಬಾಕ್ಸ್ ಬಳಿಯಿದ್ದ ಸಿಸಿಟಿವಿಯಲ್ಲಿ ಎಲ್ಲವೂ ಕವರ್ ಆಗಿದೆ. ತನಿಖೆ ನಡೆಸುವಾಗ ಈ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸಿಕ್ಕ ದೃಶ್ಯಾವಳಿಯ ಪ್ರಕಾರ ಕೆಂಗೇರಿ ಭಾಗದ ವ್ಯಕ್ತಿ ಎಂದು ಗೊತ್ತಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!