ಚಿತ್ರದುರ್ಗ, (ಸೆ.27) : ದಾವಣಗೆರೆ ವಿಶ್ವವಿದ್ಯಾನಿಲಯದ 2021-22 ನೇ ಶೈಕ್ಷಣಿಕ ಸಾಲಿನ ಬಿ.ಇಡಿ ಕೋರ್ಸ್ನ 3ನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿದ್ದು ಎಸ್.ಆರ್.ಎಸ್.ಶಿಕ್ಷಣ ಮಹಾವಿದ್ಯಾನಿಲಯದ ತೃತೀಯ ಸೆಮಿಸ್ಟರ್ ನಲ್ಲಿ 100% ರಷ್ಟು ಫಲಿತಾಂಶ ಪಡೆದಿದೆ. 71 ಪ್ರಶಿಕ್ಷಣಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಅತ್ಯುನ್ನುತ ಶ್ರೇಣಿ, 02 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ತೃತೀಯ ಸೆಮಿಸ್ಟರ್ ನ ಕಾವ್ಯ. ಟಿ.ಎನ್. (PM ವಿಭಾಗ) 86.67%(520/600) ಅಂಕಗಳನ್ನು ಗಳಿಸಿದ್ದು, ಪ್ರಥಮ ಅತ್ಯುನ್ನುತ ಶ್ರೇಣಿ ಪಡೆದಿದ್ದಾರೆ.
ಸಿಂದು.ಎಸ್. (EH ವಿಭಾಗ) 86.33%(518/600) ಅಂಕಗಳನ್ನು ಗಳಿಸಿದ್ದು, ದ್ವಿತೀಯ ಅತ್ಯುನ್ನುತ ಶ್ರೇಣಿ ಪಡೆದಿದ್ದಾರೆ. ಹಾಗೂ ಮೇಘನ.ಎಂ (CB ವಿಭಾಗ) 86.17%(517/600) ತೃತೀಯ ಅತ್ಯುನ್ನುತ ಶ್ರೇಣಿಪಡೆದಿದ್ದಾರೆ.
ಉತ್ತಮ ಫಲಿತಾಂಶ ಪಡೆದುಕಾಲೇಜಿಗೆ ಕೀರ್ತಿ ತಂದವಿದ್ಯಾರ್ಥಿಗಳಿಗೆ ಎಸ್.ಆರ್.ಎಸ್.ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿಹಾಗೂ ಪ್ರಾಚಾರ್ಯರಾದ ಡಾ.ರವಿ.ಟಿ.ಎಸ್ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕಪಡಿಸಿಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…