Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.

60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪ್ರತಿವರ್ಷದಂತೆ ಈ ಬಾರಿಯೂ ಕೂಡ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ.  60 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

1) ಸ್ಪೂರ್ತಿ  PR -582/625 (93.12)

2) ಕೃಪಾ ಧನುಷ್ SD-568/625-(90.88)

3) ಮಾನ್ಯಾ  J -567/625-(90.72)

4) ಪ್ರೀತಿಕಾ k R -566/625-(90.56)

5) ಆಪೇಕ್ಷಾ  k T -560/625-(89.60)

6) ವಾಣಿಶಾ KV-546/625-(87.36)

7) ಸುಚಿತ್ರಾ KN -545/625-(87.20)

8) ಲಕ್ಷ್ಮೀ GR -540/625-(86.40)

9) ರೋಹಿಣಿ Y-539/625-(86.24)

10) ಪಲ್ಲವಿ S p -538/625-(86.08)

11) ನಯನಾ GU -534/625-(85.44)

12) ಬಸವ ಕಿರಣ  K-532/625-(85.12)

ನಮ್ಮ ವಿದ್ಯಾ ಸಂಸ್ಥೆಯಲ್ಲಿನ ಎಸ್.ಎಸ್.ಎಲ್.ಸಿ ಮಕ್ಕಳ ಸಾಧನೆ, ಶಿಕ್ಷಕರ ನಿರಂತರ ಪರಿಶ್ರಮದ ಪ್ರತಿಪಲವಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ. ಎಲ್ಲಾ ಮಕ್ಕಳಿಗೆ, ಪೋಷಕರಿಗೆ, ಶಿಕ್ಷಣ ಸಂಸ್ಥೆಯ ಪರವಾಗಿ ಹೃದಯಪೂರ್ವಕ ಧನ್ಯವಾದಗಳು.  ಹಾಗೆಯೇ ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕಾರ್ಯದರ್ಶಿ ಎನ್. ಎಲ್. ವೆಂಕಟೇಶ್ ರೆಡ್ಡಿ ಶುಭ ಕೋರಿದರು.

ಸಹ ಕಾರ್ಯದರ್ಶಿ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿ, ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾರ್ಥಿ ಜೀವನಕ್ಕೆ ಶುಭ ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment