Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇಕೆದಾಟು ಯೋಜನೆಗೆ 1000 ಕೋಟಿ ಮೀಸಲಿಟ್ಟ ರಾಜ್ಯ ಸರ್ಕಾರ..!

Facebook
Twitter
Telegram
WhatsApp

 

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಅದರಲ್ಲಿ ಮೇಕೆದಾಟು ಯೋಜನೆಗೆ 1000 ಕೋಟಿ ಅನುದಾನವನ್ನ ಮೀಸಲಿಟ್ಟಿದ್ದಾರೆ.

ಉಳಿದಂತೆ, ಕೃಷಿ ಚಟುವಟಿಕೆಗೆ 8,457 ಕೋಟಿ, 11,222 ಕೋಟಿ ಒಳಾಡಳಿತ ಮತ್ತು ಸಾರಿಗೆ ಇಲಾಖೆ, 31,980 ಶಿಕ್ಷಣ ಇಲಾಖೆ, 16,076 ನಗರಾಭಿವೃದ್ಧಿ, 16,388 ಕಂದಾಯ ಇಲಾಖೆ, ವಸತಿ ಇಲಾಖೆಗೆ 3,594 ಕೋಟಿ, 2,288 ಕೋಟಿ ಆರೋಗ್ಯ ಇಲಾಖೆ, 4,713 ಕೋಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, 1,500ಕೋಟಿ ನೀರು ಸಂಸ್ಕರಣಾ ಘಟಕ, 10,447 ಕೋಟಿ ಲೋಕೋಪಯೋಗಿ, 20,601 ಕೋಟಿ ಜಲ ಸಂಪನ್ಮೂಲ, 5 ಎಕರೆಗೆ ಡಿಸೇಲ್ ಸಹಾಯ.

300 ಸರ್ಕಾರಿ ಐಟಿಐ ಕಾಲೇಜುಗಳ ಮೇಲ್ದರ್ಜೆ
ಹಗರಿಯಲ್ಲಿ ಹೊಸ ಕೃಷಿ ಕಾಲೇಜು. ಕಲಬುರಗಿ, ಯಾದಗಿರಿಯಲ್ಲಿ ತೊಗರಿ ಭೀಮಾ ಕೇಂದ್ರ. ಕೊವಿಡ್ ನಿಂದ ನಷ್ಟ ಅನುಭವಿಸಿದವರಿಗೆ ಅನುದಾನ, 300 ಮಹಿಳಾ ಸ್ವಾಸ್ಥ್ಯ ಕೇಂದ್ರ. 7 ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ. ಗ್ರಾಮೀಣ ಭಾಗದ ಜನರಿಗೆ ತಾಲೂಕು ಮಟ್ಟದಲ್ಲಿ ಹೃದಯ ಚಿಕಿತ್ಸೆ. ಡಯಾಲಿಸಿಸ್ ಸೈಕಲ್ ಗಳ ಹೆಚ್ಚಳ, ಜಿಲ್ಲಾ ಮಟ್ಟದಲ್ಲಿ ಸ್ನಾತಕೋತ್ತರ ಶಿಕ್ಷಣದ ವ್ಯವಸ್ಥೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

error: Content is protected !!