Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಟ್ವೀಟ್ ವಿರುದ್ಧ ಬಿಜೆಪಿಯಿಂದ ಸಾವಿರ ಕೇಸ್ ದಾಖಲು : ಆ ಟ್ವೀಟ್ ನಲ್ಲಿ ಅಂತದ್ದೇನಿದೆ ಗೊತ್ತಾ..?

Facebook
Twitter
Telegram
WhatsApp

ನಮ್ಮ ಸಂಸ್ಕೃತಿ, ಭಾಷೆ, ವೈವಿಧ್ಯತೆ, ಜನ, ರಾಜ್ಯಗಳ ನಡುವೆ ಒಂದು ಸಂಬಂಧವಿದೆ. ಅದು ನಮ್ಮ ಹೆಮ್ಮೆ. ಕಾಶ್ಮೀರದಿಂದ ಕೇರಳದವರೆಗೆ, ಗುಜರಾತ್ ನಿಂದ ಪಶ್ಚಿಮ ಬಂಗಾಳದವರೆಗೆ ಭಾರತದ ವೈವಿಧ್ಯತೆ ಹರಡಿದೆ ಎಂದು ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಬಿಜೆಪಿ ಯುವ ಮೋರ್ಚಾ ಗರಂ ಆಗಿದೆ.

ಟ್ವೀಟ್ ವಿರುದ್ಧ ಅಸ್ಸಾಂ ನ ವಿವಿಧ ಠಾಣೆಗಳಲ್ಲಿ ಸಾವಿರಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ರಾಹುಲ್ ಗಾಂಧಿ ಕೆಳದಿನಗಳ ಹಿಂದೆ ಮಾಡಿರುವ ಟ್ವೀಟ್ ಆಕ್ಷೇಪಾರ್ಹವಾಗಿದೆ. ಹೀಗಾಗಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ದಾಖಲಿಸಿದೆ ಎಂದು ಬಿಜೆಪಿ ಯುವ ಮೋರ್ಚಾದ ಮಾಧ್ಯಮ ಸಂಚಾಲಕರಾದ ಬಿಸ್ವಜಿತ್ ಖೌಂಡ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಟ್ವೀಟ್ ಪ್ರತ್ಯೇಕವಾದಿ ಮನಸ್ಥಿತಿಯನ್ನು ವ್ಯಕ್ತಪಡಿಸಿದೆ. ಇದು ಹಳೆಯ ಪಕ್ಷದ ಸಿದ್ಧಾಂತವನ್ನು ಮತ್ತೆ ತೋರಿಸುತ್ತದೆ. ಕಾಂಗ್ರೆಸ್ ಪಕ್ಷ ಭಾರತಕ್ಕೆ ಅಪಾಯ. ರಾಹುಲ್ ಗಾಂಧಿ ಭಾರತದ ದೊಡ್ಡ ಸಮಸ್ಯೆ ಎಂದಿರುವ ಬಿಸ್ವಜಿತ್, ಟ್ವೀಟ್ ಬಗ್ಗೆ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಎಲ್ಲವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದ್ವಾರಕೀಶ್ ಗಾಡ್ ಫಾದರ್ ಆಗಿದ್ದರು ಚಿತ್ರದುರ್ಗದ ಜಾಫರ್ ಶರೀಫ್ : ಜಾಫರ್ ನಿಧನದ ದಿನ ದ್ವಾರಕೀಶ್ ಏನ್ ಹೇಳಿದ್ರು ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಇಂದು ದ್ವಾರಕೀಶ್ ಅವರು ಇಲ್ಲ. ಜಾಫರ್ ಶರೀಫ್ ಅವರೂ ಇಲ್ಲ. ಆದರೆ ಅವರಿಬ್ಬರ ಬಾಂಧವ್ಯ ಗಟ್ಟಿಯಾಗಿತ್ತು. ಆತ್ಮೀಯತೆ ಹೆಚ್ಚಾಗಿತ್ತು. ಅಣ್ಣ ತಮ್ಮಂದಿರಂತೆ ಸಂಬಂಧ ಹೊಂದಿದ್ದವರು. ವಯೋಸಹಜ ಕಾಯಿಲೆಯಿಂದ

50 ಸಾವಿರ ಗಡಿದಾಟಿದ ಅಡಿಕೆ ಧಾರಣೆ : ರೈತರ ಮೊಗದಲ್ಲಿ ಸಂತಸ

ದಾವಣಗೆರೆ: ಅಡಿಕೆ ದರ ದಿನೇ ದಿನೇ ಏರಿಕೆ ಇಳಿಕೆಯಾಗುತ್ತಲೆ ಇದೆ. ಕಳೆದ ಕೆಲವು ತಿಂಗಳಿನಿಂದ ಒಂದೇ ರೀತಿಯಿದ್ದ ಅಡಿಕೆ ಬೆಲೆ ಕಂಡು ರೈತರು ನಿರಾಸೆಗೊಂಡಿದ್ದರು. ಆದರೆ ಇದೀಗಕ್ವಿಂಟಾಲ್ ಅಡಿಕೆ ಬೆಲೆ 50 ಸಾವಿರ ಗಡಿ

ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ನಿಷೇಧ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ

ಚಿತ್ರದುರ್ಗ. ಏ.16:    ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರತರನಾದ ಬರಗಾಲ ಆವರಿಸಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕೊಳವೆಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ

error: Content is protected !!