Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಡಿಶಾ ರೈಲು ದುರಂತದಲ್ಲಿ ಇನ್ನು ಪತ್ತೆಯಾಗದ 101 ಮೃತದೇಹಗಳು..!

Facebook
Twitter
Telegram
WhatsApp

 

ಒಡಿಶಾ ರೈಲು ದುರಂತ ನಡೆದು ಐದು ದಿನಗಳಾಗಿದೆ. ಈಗಾಗಲೇ ಅಪಘಾತವಾದ ಸ್ಥಳದಲ್ಲಿ ಎಲ್ಲವನ್ನು ತೆರವುಗೊಳಿಸಲಾಗಿದೆ. ಆ ಸ್ಥಳದಲ್ಲಿ ರೈಲು ಓಡಾಟಕ್ಕೂ ಈಗಾಗಲೇ ಅನುವು ಮಾಡಿಕೊಡಲಾಗಿದೆ. ಈ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288. ಇಷ್ಟು ಮೃತದೇಹಗಳು ಸಿಕ್ಕಿದೆ. ಆದರೆ ಇನ್ನು 101 ಮೃತದೇಹಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ಕಾರ್ಯಾಚರಣೆಯೂ ನಡೆಯುತ್ತಿದೆ.

ಹೌರಾ ಚೆನ್ನೈ ಕೋರಮಂಡಲ್, ಯಶವಂತಪುರ ಎಕ್ಸ್ಪ್ರೆಸ್ ಹಾಗೂ ಗೂಡ್ಸ್ ರೈಲು ಗಾಡಿಗಳು ಡಿಕ್ಕಿ ಹೊಡೆದ ಪರಿಣಾಮ ಸಾವು ನೋವು ಸಂಭವಿಸಿತ್ತು. ರೈಲು ದುರಂತದ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಇನ್ನು ಶವಗಳನ್ನು ಭುವನೇಶ್ವರ ಆಸ್ಪತ್ರೆ ಹಾಗೂ ಸಮೀಪದ ಶವಗಾರದಲ್ಲಿ ಇರಿಸಲಾಗಿದೆ.

 

ಸಹಾಯವಾಣಿ ಮತ್ತು ಕಂಟ್ರೋಲ್ ರೂಂಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನಿ ದೇಶದ ವಿವಿಧೆಡೆಯಿಂದ ಮೃತದೇಹಗಳ ಪತ್ತೆಗೆ ಬರುತ್ತಿದ್ದಾರೆ. ಇನ್ನು ಸತ್ತವರ ಮಾಹಿತಿಯನ್ನು ಆನ್ಲೈನ್ ನಲ್ಲೂ ಬಿಡಲಾಗಿದೆ. ಅವರ ಫೋಟೋ, ವಿಳಾಸಗಳನ್ನು ಆನ್ಲೈನ್ ಮೂಲಕ ನೀಡಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

error: Content is protected !!