Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನೆ ಮೇಲೆ ಬಿತ್ತು ಹೈವೋಲ್ಟೇಜ್ ವೈಯರ್ : ಒಬ್ಬರು ಸಾವು, ಮೂವರು ಗಂಭೀರ..!

Facebook
Twitter
Telegram
WhatsApp

ವಿಧಿ ಎಲ್ಲಿ ಅಡಗಿರುತ್ತೆ ಅಂತ ಯಾರಿಗೂ ಗೊತ್ತಾಗಲ್ಲ. ಆಯಸ್ಸು ಮುಗಿದ ಮೇಲೆ ಎಲ್ರೂ ಏನು ಕಾರಣವನ್ನೇ ಹೇಳದೆ ಹೋಗಲೇಬೇಕು. ಸಾವಿಗೆ ಎಲ್ಲವೂ ಕಾರಣ ಅಷ್ಟೇ. ಜಾರ್ಖಂಡ್ ನಲ್ಲಿ ನಡೆದಿದ್ದು, ಇಂಥ ಹೃದಯ ವಿದ್ರಾವಕ ಘಟನೆಯೇ.

ಧನ ಬಾದ್ ನಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಮಲಗಿದ್ದ ವೇಳೆ ಸೋಹೆಲ್ ಅನ್ಸಾರಿ ಎಂಬುವವರ ಮನೆ ಮೇಲೆ 11 ಸಾವಿರ ಇರುವ ಹೈ ವೋಲ್ಟೇಜ್ ವೈಯರ್ ಬಿದ್ದಿದೆ.‌ ಪರಿಣಾಮ ಸೋಹೆಲ್ ಅನ್ಸಾರಿ ಮೃತಪಟ್ಟಿದ್ದಾರೆ. ಅವರ ತಾಯಿ ಹಾಗೂ ಇಬ್ಬರು ಸಹೋದರರಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಹ ಸೋಹೆಲ್ ಅನ್ಸಾರಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೈವೋಲ್ಟೇಜ್ ವೈಯರನ್ನು ಸಾಕಷ್ಟು ಮನೆಗಳ ಮೇಲ್ಭಾಗದಲ್ಲಿ ಹಾಕಲಾಗಿದೆ. ಇಂಥ ದುರ್ಘಟನೆಗೆ ವಿದ್ಯುತ್ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

error: Content is protected !!