Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಗಿದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಇನ್ಮುಂದೆ ಕರ್ನಾಟಕದಲ್ಲಿ ವಕೀಲಿಕೆ ಮಾಡುವಂತಿಲ್ಲ..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚೆಗೆ ವಕೀಲ ಜಗದೀಶ್ ಅವರನ್ನ ಪೊಲೀಸರು ಬಂಧಿಸಿದ್ದರು. ಇದೀಗ ವಕೀಲ ಜಗದೀಶ್ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅದರ ಜೊತೆಗೆ ಜಗದೀಶ್ ಅವರಿಗೆ ಮತ್ತಷ್ಟು ಶಾಕ್ ಎದುರಾಗಿದೆ.

ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!