ಭೂಕಂಪ ಇಂಡೋನೇಷಿಯಾ ಜನರ ನೆಮ್ಮದಿ ಕೆಡಿಸಿದೆ. ಜಾವಾ ದ್ವೀಪದಲ್ಲಿ 5.6 ತೀವ್ರತೆಯಲ್ಲಿ ಸಂಭವಿಸಿರುವ ಭೂಕಂಪದಿಂದ ಹಲವು ಕಟ್ಟಡಗಳು ಧರೆಗುರುಳಿವೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ಸಿಲುಕಿ ಸುಮಾರು 162 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭೂಕಂಪನದಿಂದ ಕಟ್ಟಡಗಳು ಧರೆಗುರುಳಿವೆ. ಈ ವೇಳೆ ತಮ್ಮ ಪ್ರಾಣ ಉಳಿಸಿಕೊಳ್ಳಲು ಜನ ಹೊರಗೆ ಓಡಿ ಬಂದಿದ್ದಾರೆ. ಮನೆಯೊಳಗೆ ಸಿಲುಕಿದವರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಅಸುನೀಗಿದ್ದಾರೆ. ಕಟ್ಟಡದ ಕೆಳಗೆ ಸಿಲುಕಿರುವ ಜನರನ್ನು ರಕ್ಷಣೆ ಮಾಡಲು ಯತ್ನಿಸುತ್ತಿದ್ದಾರೆ.
ಇಂಡೋನೇಷ್ಯಾದಿಂದ ರಾಜಧಾನಿ ಜಕರ್ತಾದಿಂದ 75 ಕಿ.ಮೀ ಇರುವ ಜಾವಾ ಪ್ರಾಂತ್ಯದಲ್ಲಿ ಭೂಕಂಪಿಸಿದೆ. ಸುಮಾರು ಮೂರು ಬಾರಿ ಹತ್ತು ಸೆಕೆಂಡುಗಳ ಕಾಲ ಭೂಕಂಪಿಸಿದೆ. ಜಾವಾ ಪ್ರದೇಶದಿಂದ ಈಗಾಗಲೇ ಐದು ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…