Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊರೊನಾ ಜೊತೆಗೆ ಒಮಿಕ್ರಾನ್ ಹೆಚ್ಚಳ : ಒಂದೇ ದಿನಕ್ಕೆ 1892 ಪ್ರಕರಣ ದಾಖಲು..!

Facebook
Twitter
Telegram
WhatsApp

ನವದೆಹಲಿ: ಒಂದು ಕಡೆ ಕೊರೊನಾ ಭೀತಿ, ಮತ್ತೊಂದು ಕಡೆ ಒಮಿಕ್ರಾನ್ ಹೆಚ್ಚಳ. ಕಳೆದ ಎರಡು ವರ್ಷಗಳಿಂದ ಜನ ನೆಮ್ಮದಿಯಿಂದ ಇರೋದಕ್ಕೆ ಈ ವೈರಸ್ ಬಿಡ್ತಾನೆ ಇಲ್ಲ ಅನ್ಸುತ್ತೆ. ರೂಪಾಂತರಿ ವೈರಸ್ ನಿಂದಲೂ ಜನ ರೋಸೆದ್ದು ಹೋಗಿದ್ದಾರೆ. ಇದೀಗ ಮೂರನೆ ಅಲೆಯ ಕೊರೊನಾ ವೈರಸ್ ಜೊತೆ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಳವಾಗುತ್ತಿದ್ದು, ಜನರಿಗೆ ಆತಂಕ ಸೃಷ್ಟಿಯಾಗಿದೆ.

ಒಮಿಕ್ರಾನ್ ದೇಶಕ್ಕೆ ಬಾರದಿರುವಂತೆ ಆರಂಭದಲ್ಲೇ ಎಚ್ಚರಿಕೆ ವಹಿಸಿದ್ರು ಕೂಡ ಯಾವುದೇ ಪ್ರಯೋಜನವಾದಂತೆ ಕಂಡಿಲ್ಲ. ಅದನ್ನ ಮೀರಿಯೂ ಒಮಿಕ್ರಾನ್ ಈಗ ಎಲ್ಲೆಡೆ ಜೋರಾಗಿ ಹರಡಿದೆ. ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 37,379 ಜನರಿಗೆ ಕೊರೊನಾ ಸೋಂಕು ಹರಡಿದ್ರೆ, 1892 ಜನರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದೆ.

ಮಹಾರಾಷ್ಟ್ರ, ದೆಹಲಿ, ಕೇರಳ, ರಾಜಸ್ಥಾನ, ಗುಜರಾತ್, ತಮಿಳುನಾಡಿನಲ್ಲಿ ಹೆಚ್ಚು ಸೋಂಕಿತರ ಪ್ರಮಾಣ ಕಂಡು ಬರ್ತಿದೆ. ಹೀಗಾಗಿ ಈಗಾಗಲೇ ಈ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್ ಜಾರಿ‌ ಮಾಡಲಾಗಿದೆ. ಇದೀಗ ವೈರಸ್ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮ ಜಾರಿ‌ಮಾಡುವ ಸಾಧ್ಯತೆ ಇದೆ. ಸದ್ಯ ನೈಟ್ ಕರ್ಫ್ಯೂ ಜಾರಿಯಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!