Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಂದಾಯ ಇಲಾಖೆಯಲ್ಲಿ 2 ಸಾವಿರ ಖಾಲಿ ಹುದ್ದೆ : ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ..? ಅರ್ಜಿ ಸಲ್ಲಿಕೆ ಹೇಗೆ..? ಮಾಹಿತಿ ಇಲ್ಲಿದೆ

---Advertisement---

ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತು ನೀಡಲಾಗಿದೆ. ಸುಮಾರು 2000 ಸರ್ವೇ ಸೆಟಲ್ಮೆಂಟ್ ಹಾಗೂ ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಡಿಪ್ಲೊಮಾ, ಎಂಜಿನಿಯರಿಂಗ್ ಮತ್ತು ಪಿಯುಸಿ ಪಾಸಾದವರು ಅರ್ಜಿ ಹಾಕಬಹುದು.

ಇನ್ನು ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಪೋಸ್ಟ್ ಗಳು ಖಾಲಿ ಇದೆ ಎಂಬುದನ್ನು ನೋಡುವುದಾದರೆ, ಕೋಲಾರ- 53, ಚಿಕ್ಕಬಳ್ಳಾಪುರ- 45, ಗದಗ- 54, ಚಿಕ್ಕಮಗಳೂರು- 83, ಉಡುಪಿ- 86, ಉತ್ತರ ಕನ್ನಡ- 75, ಕೊಡಗು- 25, ಚಿತ್ರದುರ್ಗ- 73, ಚಾಮರಾಜನಗರ- 35, ತುಮಕೂರು- 110, ಬಿಜಾಪುರ- 32, ಬೆಳಗಾವಿ – 85, ಬಳ್ಳಾರಿ- 55, ವಿಜಯನಗರ- 47, ದಕ್ಷಿಣ ಕನ್ನಡ- 36, ದಾವಣಗೆರೆ- 95, ಧಾರವಾಡ- 92, ಬೆಂಗಳೂರು ಗ್ರಾಮಾಂತರ- 66, ಬೆಂಗಳೂರು ಜಿಲ್ಲೆ- 125, ಯಾದಗಿರಿ- 20, ರಾಮನಗರ – 100, ರಾಯಚೂರು- 40, ಶಿವಮೊಗ್ಗ- 125, ಹಾವೇರಿ- 152, ಹಾಸನ- 60, ಬಾಗಲಕೋಟೆ- 47, ಬೀದರ್- 35, ಮಂಡ್ಯ- 71, ಮೈಸೂರು- 40, ಕೊಪ್ಪಳ- 28, ಕಲಬುರಗಿ- 10 ಹುದ್ದೆಗಳು ಖಾಲಿ ಇದೆ.

ಲೈಸೆನ್ಸ್ಡ್ ಲ್ಯಾಂಡ್ಲಾರ್ಡ್ಸ್ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಿಯುಸಿ, ಡಿಪ್ಲೋಮಾ, ಬಿಇ/ಬಿ.ಟೆಕ್ ಇಲ್ಲವೇ, ಐಟಿಐ ಅನ್ನು ಕಡ್ಡಾಯವಾ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷ ಹಾಗೂ ಗರಿಷ್ಠ 65 ವರ್ಷ ವಯಸ್ಸು ದಾಟಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಎಲ್ಲ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಟ್ರೈನಿಂಗ್ ಶುಲ್ಕ- 5000 ರೂ. ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಹಾಗೂ ಲೈಸೆನ್ಸ್ ಶುಲ್ಕ- 3000 ರೂಪಾಯಿ ಪಾವತಿಸಬೇಕು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...