Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ 20 ಲಕ್ಷ ನಗದು, 10,853 ಲೀಟರ್ ಮದ್ಯ ವಶ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ:14) : ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆದೇಹಳ್ಳಿ ಅಂಡರ್ ಪಾಸ್ ಹಾಗೂ ಚಿತ್ರದುರ್ಗ ನಗರ ಪೊಲೀಸ್ ಠಾಣೆ ಬಳಿ ದಾಖಲೆ ಇಲ್ಲದ ರೂ.20,17,160 ನಗದು ವಶಪಡಿಸಿಕೊಳ್ಳಲಾಗಿದೆ.

ಸಂಚಾರಿ ತನಿಖಾ ತಂಡಗಳು 5 ಪ್ರತ್ಯೇಕ ಪ್ರಕರಣಗಳಲ್ಲಿ ನಗದು ಜಪ್ತಿ ಮಾಡಿದ್ದಾರೆ. ಅಬಕಾರಿ ಇಲಾಖೆಯಿಂದ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸಾಗಾಟ ಪಕ್ರರಣಗಳಲ್ಲಿ ರೂ.19,99,232 ಮೌಲ್ಯದ 10,853 ಲೀಟರ್ ಮದ್ಯ ವಶಪಡಿಕೊಳ್ಳಾಗಿದೆ.

ಜಿ.ಆರ್.ಹಳ್ಳಿಯ ಕರ್ನಾಟಕ ರಾಜ್ಯ ಪಾನಿಯ ನಿಗಮ ನಿಯಮಿತ (ಕೆ.ಎಸ್.ಬಿ.ಸಿ.ಎಲ್) ಗೋದಾಮಿಗೆ ಬಾರ್ ಕೋಡ್ ಇಲ್ಲದೆ ಸಾಗಟ ಮಾಡುತ್ತಿದ್ದ ರೂ.19,24,730 ಮೌಲ್ಯದ 10,650 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಜಪ್ತಿ ಮಾಡ್ಡಿದ್ದಾರೆ.

ಇದರ ಜೊತೆಗೆ ಹೊಳಲ್ಕರೆ ಪಟ್ಟಣ, ಚಿತ್ರದುರ್ಗ ಸಿಬಾರ್ ಕ್ರಾಸ್, ಚಳ್ಳಕೆರೆ ಹಾಗೂ ಮೊಳಕಾಲ್ಮೂರಿನ ಹಾನಗಲ್ ಬಳಿ ರೂ.74,502 ಮೌಲ್ಯದ ಸುಮಾರು 86.45 ಲೀಟರ್ ಮದ್ಯ ವಶಪಡಿಕೊಳ್ಳಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...