ಚಿತ್ರದುರ್ಗದಲ್ಲಿ 20 ಲಕ್ಷ ನಗದು, 10,853 ಲೀಟರ್ ಮದ್ಯ ವಶ

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ:14) : ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆದೇಹಳ್ಳಿ ಅಂಡರ್ ಪಾಸ್ ಹಾಗೂ ಚಿತ್ರದುರ್ಗ ನಗರ ಪೊಲೀಸ್ ಠಾಣೆ ಬಳಿ ದಾಖಲೆ ಇಲ್ಲದ ರೂ.20,17,160 ನಗದು ವಶಪಡಿಸಿಕೊಳ್ಳಲಾಗಿದೆ.

ಸಂಚಾರಿ ತನಿಖಾ ತಂಡಗಳು 5 ಪ್ರತ್ಯೇಕ ಪ್ರಕರಣಗಳಲ್ಲಿ ನಗದು ಜಪ್ತಿ ಮಾಡಿದ್ದಾರೆ. ಅಬಕಾರಿ ಇಲಾಖೆಯಿಂದ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸಾಗಾಟ ಪಕ್ರರಣಗಳಲ್ಲಿ ರೂ.19,99,232 ಮೌಲ್ಯದ 10,853 ಲೀಟರ್ ಮದ್ಯ ವಶಪಡಿಕೊಳ್ಳಾಗಿದೆ.

ಜಿ.ಆರ್.ಹಳ್ಳಿಯ ಕರ್ನಾಟಕ ರಾಜ್ಯ ಪಾನಿಯ ನಿಗಮ ನಿಯಮಿತ (ಕೆ.ಎಸ್.ಬಿ.ಸಿ.ಎಲ್) ಗೋದಾಮಿಗೆ ಬಾರ್ ಕೋಡ್ ಇಲ್ಲದೆ ಸಾಗಟ ಮಾಡುತ್ತಿದ್ದ ರೂ.19,24,730 ಮೌಲ್ಯದ 10,650 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಜಪ್ತಿ ಮಾಡ್ಡಿದ್ದಾರೆ.

ಇದರ ಜೊತೆಗೆ ಹೊಳಲ್ಕರೆ ಪಟ್ಟಣ, ಚಿತ್ರದುರ್ಗ ಸಿಬಾರ್ ಕ್ರಾಸ್, ಚಳ್ಳಕೆರೆ ಹಾಗೂ ಮೊಳಕಾಲ್ಮೂರಿನ ಹಾನಗಲ್ ಬಳಿ ರೂ.74,502 ಮೌಲ್ಯದ ಸುಮಾರು 86.45 ಲೀಟರ್ ಮದ್ಯ ವಶಪಡಿಕೊಳ್ಳಲಾಗಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago