Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ಸಾವಿರ ನೋಟ್ ಬ್ಯಾನ್ : ವಿನಿಮಯ ಮಾಡಿಕೊಳ್ಳಲು ಯಾವಾಗಿಂದ ಅವಕಾಶ..?

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲ ತಿಂಗಳಿನಿಂದಾನು ಈ ಎರಡು ಸಾವಿರ ರೂಪಾಯಿ ನೋಟುಗಳ ದರ್ಶ‌ನ ಭಾಗ್ಯವೇ ಇರಲಿಲ್ಲ. ಆದರೆ ಇದೀಗ ಆ ಎರಡು ಸಾವಿರ ನೋಟು ಇನ್ಮುಂದೆ ಚಲಾವಣೆಯಲ್ಲಿ ಇರಲ್ಲ ಎಂದು RBI ಸೂಚನೆ ನೀಡಿದೆ. 2 ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಬ್ಯಾನ್ ಮಾಡಲಾಗಿದೆ. ಈಗಾಗಲೇ ಆ ನೋಟುಗಳನ್‌ನು ಸಂಗ್ರಹ ಮಾಡಿಟ್ಟಿದ್ದರೆ, ಅವುಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

2000 ಸಾವಿರ ರೂಪಾಯಿ ನೋಟಿ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದು ಆರ್ಬಿಐ ಇಂದು ಆದೇಶ ಹೊರಡಿಸಿದೆ. ನೋಟು ಇರುವವರು ಬ್ಯಾಂಕ್ ಗಳಿಗೆ ತೆರಳಿ ಬದಲಾವಣೆ ಮಾಡಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ.

2016ರಲ್ಲಿ ನೋಟ್ ಬ್ಯಾನ್ ಆದಾಗ 2000 ರೂಪಾಯಿ ನೋಟನ್ನು ಪರಿಚಯಿಸಲಾಗಿತ್ತು. ಕಾಲ ಕ್ರಮೇಣ ಆ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿತ್ತು. ಅಂದ್ರೆ 2018-19ರಲ್ಲಿಯೇ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿತ್ತು. ಮುದ್ರಿಸಿದ್ದ ನೋಟಿಗಳೇ ಅಲ್ಲಲ್ಲಿ ಚಲಾವಣೆಯಾಗುತ್ತಿದ್ದವು. ಇದೀಗ ಆರ್ಬಿಐ ಆ ನೋಟುಗಳನ್ನು ಬ್ಯಾನ್ ಮಾಡಿದೆ. ಮೇ 23ರ ನಂತರ ಯಾವುದೇ ಬ್ಯಾಂಕ್ ಗಳಿವೆ ಹೋದರೂ ಅಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಈಶ್ವರಪ್ಪ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ತನ್ನ ಮಗನಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!