Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ಲಕ್ಷ ಮಕ್ಕಳನ್ನು ಕರೆದೊಯ್ದು, ವಲಸೆ ಹೋದವರನ್ನು ಬಾರದಂತೆ ಮಾಡಿದೆಯಂತೆ ರಷ್ಯಾ : ಝೆಲೆನ್ಸ್ಕಿ ಆರೋಪವೇನು..?

Facebook
Twitter
Telegram
WhatsApp

ಉಕ್ರೇನ್ : ರಷ್ಯಾ ಸಾರಿದ ಯುದ್ಧಕ್ಕೆ ಹೆದರದೆ ಪುಟ್ಟ ದೇಶವಾದರು ಧೈರ್ಯವಾಗಿ ನಿಂತಿದೆ ಉಕ್ರೇನ್. ಈ ಯುದ್ಧ 100 ದಿನ ಸಮೀಪಿಸುತ್ತಿದ್ದು, ರಷ್ಯಾದ ಮೇಲೆ ಉಕ್ರೇನ್ ಅಧ್ಯಕ್ಷ ಗಂಭೀರ ಆರೋಪ ಮಾಡಿದ್ದಾರೆ. ರಷ್ಯಾ ಸುಮಾರು 2 ಮಕ್ಕಳನ್ನು ಕರೆದೊಯ್ದಿದೆ ಎಂದು ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಕ್ಕಳ ದಿನದಂದು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ರಷ್ಯಾ ಮಕ್ಕಳನ್ನು ಕದ್ದೊಯ್ದಿರುವುದಲ್ಲದೆ, ವಲಸೆ ಹೋದ ಕೋಟ್ಯಾಂತರ ಜನರನ್ನು ಮರಳಿ ಬಾರದಂತೆ ತಡೆದಿದೆ. ಆದರೂ ಉಕ್ರೇನ್ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಜನ ಎಂದಿಗೂ ಶರಣಾಗುವುದಿಲ್ಲ ಎಂದು ಆತ್ಮ ಸ್ಥೈರ್ಯದಿಂದ ಹೇಳಿದ್ದಾರೆ.

ರಷ್ಯಾದ ಆಕ್ರಮಣ ಇನ್ನು ಕೂಡ ನಿಂತಿಲ್ಲ. ಕಳೆದ ಮೂರು ತಿಂಗಳಿನಿಂದ 1.25 ಲಕ್ಷ ಚದುರ ಕಿಲೋ ಮೀಟರ್ ವರೆಗೆ ಹೆಚ್ಚಾಗಿದೆ. 3 ಲಕ್ಷ ಚದುರ ಕಿಲೋ ಮೀಟರ್ ತನಕ ಸ್ಪೋಟಗೊಂಡ ಹೊಗೆಯಿಂದ ಕಲುಷಿತಗೊಂಡಿದೆ. ಈಗ ಯುದ್ಧ ನಿಂತರು ಯುದ್ಧಭೂಮಿ ಚೇತರಿಸಿಕೊಳ್ಳಲು ಸಾಕಷ್ಟು ವರ್ಷಗಳು ಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!