ಮುಂಬಯಿ : ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಭಾರೀ ಎನ್ಕೌಂಟರ್ ನಡೆದಿದೆ. ಧನೋರಾ ತಾಲೂಕಿನ ಗರಬಟ್ಟಿ ಅರಣ್ಯ ಪ್ರದೇಶದಲ್ಲಿ ಶನಿವಾರ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನದಾಳಿಯಲ್ಲಿ 26 ಮಾವೋವಾದಿಗಳು ಹತರಾಗಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗಡ್ಚಿರೋಲಿ ಎಸ್ಪಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಹತರಾದ ಆರು ಮಾವೋವಾದಿಗಳ ಶವಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಘಟನಾ ಸ್ಥಳದಲ್ಲಿ ಕೂಂಬಿಂಗ್ ಮುಂದುವರಿದಿದೆ.
ಹೆಚ್ಚುವರಿ ಎಸ್ಪಿ ಸೌಮ್ಯಾ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಬೆಳಗ್ಗೆ ಗುಂಡಿನ ಕಾಳಗ ನಡೆದಿದೆ ಎಂದು ಶ್ರೀ ಗೋಯಲ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…