Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೂಕಂಪನದಿಂದ ಸಾವನ್ನಪ್ಪಿದ್ದು 2,862 ಮಂದಿ : ಈಗ ಮೊರಾಕೋ ಪರಿಸ್ಥಿತಿ ಹೇಗಿದೆ..?

Facebook
Twitter
Telegram
WhatsApp

 

ಮೊರಾಕೋದಲ್ಲಿ ಪ್ರಬಲ ಭೂಕಂಪದಿಂದ ಜನ ನಲುಗಿ ಹೋಗಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಶುಕ್ರವಾರ ಕೂಡ ಭೂಕಂಪ ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 2,862ಕ್ಕೆ ಏರಕೆಯಾಗಿದೆ‌. ಭೂಕಂಪದಿಂದ ಗಾಯಗೊಂಡವರ ಸಂಖ್ಯೆ ಕೂಡ ಜಾಸ್ತಿಯಾಗಿದೆ.

ಭೂಕಂಪದಿಂದ ಅಲ್ಲಿನ ರಕ್ಷಣಾ‌ ಸಿಬ್ಬಂದಿಗಳು ರಕ್ಷಣೆ ಮಾಡುವುದರಲ್ಲಿ ತೊಡಗಿದ್ದಾರೆ. ಆದರೆ ಕೆಲವೊಂದು ಭಾಗಗಳಿಗೆ ಹೋಗದೆ ಇರುವುದಕ್ಕೆ ಸಾಧ್ಯವಾಗದೆ, ಕಾಣೆಯಾದವರು ಎಷ್ಟು ಎಂಬ ಅಂದಾಜು ರಕ್ಷಣಾ‌ ಸಿಬ್ಬಂದಿಗಳಿಗೂ ಸಿಗುತ್ತಿಲ್ಲ. ಆದ್ರೆ ಗಾಯಗೊಂಡವರ ಸಂಖ್ಯೆ 2,562 ಆಗಿದೆ. ಇನ್ನು ಕೂಡ ಸಾವು ನೋವು ಮುಂದುವರೆದಿದೆ.

ಭೂಕಂಪದಿಂದಾಗಿ ಮನೆಗಳು, ದೊಡ್ಡ ದೊಡ್ಡ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು ನೆಲ ಸಮವಾಗಿವೆ. ಕಟ್ಟಡದ ಅಡಿಯಲ್ಲಿ ಅನೇಕ ಜನ ಸಿಲುಕಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಮತ್ತಷ್ಡು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ತಡರಾತ್ರಿ ಮೊರಾಕೋದಲ್ಲಿ ಭೂಕಂಪನವಾಗಿದ್ದು, ನೈರುತ್ಯಕ್ಕೆ 71 ಕಿಲೋಮೀಟರ್ ವೇಗದಲ್ಲಿ 18.5 ಕಿಲೋ ಮೀಟರ್ ಆಳದಲ್ಲಿ ಭೂಕಂಪನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!