Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

290 ಹೊಸದಾಗಿ ಸೋಂಕಿತರು : 10 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 290 ಜನಕ್ಕೆ ಹೊಸದಾಗಿ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ 11527 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 78437 RTPCR ಟೆಸ್ಟ್ ಸೇರಿದಂತೆ ಒಟ್ಟು 89964 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 290 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 137 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ 408 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ರೆ, 10 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತ ನೋಡಿದ ಭಯಕ್ಕೆ ಸ್ಟ್ರೋಕ್ ಆಗಿ ನಟಿ ಪವಿತ್ರಾ ಸಾವು : ಜೊತೆಗಿದ್ದ ನಟ ಹೇಳಿದ್ದೇನು..?

ಭವಿಷ್ಯದಲ್ಲಿ ಒಳ್ಳೆಯ ಪೋಷಕ ನಟಿಯಾಗುವ ಎಲ್ಲಾ ಲಕ್ಷಣವನ್ನು ಹೊತ್ತುಕೊಂಡಿದ್ದವರು ಪವಿತ್ರಾ ಜಯರಾಂ. ಅದರಲ್ಲೂ ಸೀರಿಯಲ್ ನ ಖಳನಟಿಗೆ ಹೇಳಿ ಮಾಡಿಸಿದಂತಿದ್ದರು‌. ತ್ರಿಯನಿ ಧಾರಾವಾಹಿಯಲ್ಲಿ ಖಳನಟಿಯಾಗಿ ಎಲ್ಲರ ಮನಸ್ಸು ಗೆದ್ದಿದ್ದರು. ಆದರೆ ಅವರು ಕಾರು ಅಪಘಾತದಿಂದ

CBSC 12ನೇ ತರಗತಿಯಲ್ಲಿ ಬೆಂಗಳೂರಿನ ಟ್ಯಾಂಕರ್ ಚಾಲಕನ ಮಗಳ ಸಾಧನೆ ಹೇಗಿದೆ ಗೊತ್ತಾ..?

ಬೆಂಗಳೂರು: ಸಿಬಿಎಸ್ಸಿ ಸಿಲಬಸ್ ನ ಸೆಕೆಂಡ್ ಪಿಯುಸಿ ರಿಸಲ್ಟ್ ನಿನ್ನೆ ಘೋಷಣೆಯಾಗಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಬೆಂಗಳೂರಿನಲ್ಲೂ ಫಲಿತಾಂಶ ಕಡಿಮೆ ಬಂದಿದೆ. ಅದರಲ್ಲಿ ಟ್ಯಾಂಕರ್ ಚಾಲಕನ ಮಗಳು ಅತ್ಯುತ್ತಮ ಅಂಕ ಪಡೆದಿರುವುದು

ರಾತ್ರಿ ವೇಳೆ ಅನ್ನದ ಬದಲು ಬರೀ ಚಪಾತಿ ತಿನ್ನುತ್ತಿದ್ದೀರಾ?

ಸುದ್ದಿಒನ್ : ಇತ್ತೀಚೆಗೆ, ಸ್ಥೂಲಕಾಯತೆಯು ಅನೇಕ ಯುವಜನರಿಗೆ ದೊಡ್ಡ ತಲೆನೋವಾಗಿದೆ. ಅದಕ್ಕಾಗಿ ಅವರು ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಕಷ್ಟು ಪ್ರಯತ್ನಿಸುತ್ತಾರೆ. ಅದಕ್ಕಾಗಿ ರಾತ್ರಿ ಅನ್ನ ತಿನ್ನುವುದನ್ನು ಬಿಟ್ಟು ಹೆಚ್ಚು ಚಪಾತಿ ತಿನ್ನತೊಡಗುತ್ತಿದ್ದಾರೆ. ಆದರೆ ಇದರಿಂದ

error: Content is protected !!