Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

293 ಹೊಸ ಸೋಂಕಿತರು..4 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 293 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 23564 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 56437 RTPCR ಟೆಸ್ಟ್ ಸೇರಿದಂತೆ ಒಟ್ಟು 79996 ಙರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 293 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 187 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ 323 ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 4 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

error: Content is protected !!