Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

2ನೇ ದಿನದ ವಿಧಾನಸಭಾ ಅಧಿವೇಶನ : ಬಿಜೆಪಿ ಪ್ರತಿಭಟನೆ ಬಗ್ಗೆ ಡಿಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು : ನಿನ್ನೆಯಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಗ್ಯಾರಂಟಿಗಳ ಜಾರಿಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಡಿಸಿಎಂ ಶಿವಕುಮಾರ್, ಅವರ ಪ್ರತಿಭಟನೆಗೆ ಶುಭವಾಗಲಿ ಎಂದಿದ್ದಾರೆ.

ಬಿಜೆಪಿಯವರು ಸದನದ ಒಳಗೆ, ಹೊರಗೆ ಪ್ರತಿಭಟನೆ ಮಾಡಲಿ. ಪ್ರತಿಭಟನೆಗೆ ಮುಂದಾಗಿರುವ ಅವರಿಗೆ ಒಳ್ಳೆಯದಾಗಲಿ. ಎರಡು ಕಡೆ ಪ್ರತಿಭಟನೆ ನಡೆಸೋದು ಒಳ್ಳೆಯದು. ಅವರ ಆಚಾರ ವಿಚಾರವನ್ನು ಅವರೇ ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಏನು ಗ್ಯಾರಂಟಿ ಕೊಟ್ಟಿದೆ, ಅದನ್ನು ಕಂಡಿಶನ್​ಯಿಲ್ಲದೇ ತರಬೇಕು, ಗೋ ಹತ್ಯೆ ಕಾಯಿದೆ ಬದಲಾವಣೆ ಮಾಡಬಾರದು, ಈ ಕುರಿತಾಗಿ ಇಂದು ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!