Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಬೆಳೆಗಾರರಿಂದ ಖರೀದಿಸಿದ ಕೊಬ್ಬರಿಗೆ 346.50 ಕೋಟಿ ರೂಪಾಯಿ ರೈತರ ಖಾತೆಗೆ ಜಮೆ..!

Facebook
Twitter
Telegram
WhatsApp

ತುಮಕೂರು: ಈ ಭಾಗದ ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಕೊಬ್ಬರಿಯನ್ನು ಖರೀದಿ ಮಾಡಿದ್ದರು. ಇದೀಗ ಅದರ ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗಿದೆ. ಇದು ರೈತರಿಗೆ ಸಿಕ್ಕಾಪಟ್ಟೆ ಖುಷಿ ಕೊಟ್ಟಿದೆ. ಒಟ್ಟು 346.50 ಕೋಟಿ ಹಣ ಜಮೆಯಾಗಿದೆ.

2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸಲ್ಪಟ್ಟ ಉಂಡೆ ಕೊಬ್ಬರಿ ಖರೀದಿಗೆ ಸಂಬಂಧ ಪಟ್ಟ ಮೊತ್ತವನ್ನು ಪಾವತಿ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ. ಜಿಲ್ಲೆಯ 27 ಸಾವಿರ ರೈತರಿಂದ 3,15,000 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ ಮಾಡಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು 378 ಕೋಟಿಗಳನ್ನು ತುಮಕೂರಿ‌ನ ಕೊಬ್ಬರಿ ಬೆಳೆಗಾರರಿಗೆ ಪಾವತಿ ಮಾಡಬೇಕಾಗಿತ್ತು. ಆಗಸ್ಟ್ 5 ರವರೆಗೆ ಸುಮಾರು 346.50 ಕೋಟಿ ಪಾವತಿ ಮಾಡಲಾಗಿದೆ. ಈ ಹಣ ನೇರವಾಗಿ ರೈತರ ಖಾತೆಗೆ ತಲುಪಿದೆ ಎಂದಿದ್ದಾರೆ.

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕರ ಬರಬೇಕಾದ ಬಾಕಿ ಮೊತ್ತ 69ಬ್ಯಾಕ್ ಕೋಟೆಗಳನ್ನು ಶೀಘ್ರದಲ್ಲಿಯೇ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸೋಮಣ್ಣ ಅವರು, ಪ್ರಧಾನಿ ಮೋದಿ ಅವರಿಗೆ, ಕೇಂದ್ರದ ಕೃಷಿ ಹಾಗೂ ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ. ನೇರವಾಗಿ ಖಾತೆಗೆ ಹಣ ಬಂದ ಕಾರಣ ತುಮಕೂರು ಭಾಗದ ರೈತರು ಖುಷಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!