Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ತವ್ಯಲೋಪದ ಆರೋಪ : ತುಮಕೂರಿನಲ್ಲಿ 43 KSRTC ಸಿಬ್ಬಂದಿ ಜೀವನ ಅತಂತ್ರ..!

Facebook
Twitter
Telegram
WhatsApp

ತುಮಕೂರು: ಜಿಲ್ಲೆಯಲ್ಲಿ 43 ಜನ KSRTC ಸಿಬ್ಬಂದಿ ಕೆಲಸ ಕಳೆದುಕೊಂಡು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲೇ ಕೊರೊನಾ ಸಂಕಷ್ಟ ಕಾಲ. ಈಗ ತಾನೇ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆಯೇ ಅವರನ್ನ ಕೆಲಸದಿಂದ ವಜಾ ಮಾಡಿರುವುದು ಅವರಿಗೆ ಧಿಕ್ಕೆ ತೋಚದಂತಾಗಿದೆ.

ತುಮಕೂರು ಸಾರಿಗೆ ವಿಭಾಗದಲ್ಲಿ 43 ಡ್ರೈವರ್ ಹಾಗೂ ಚಾಲಕರನ್ನ ಕೆಲಸದಿಂದ ಸಂಸ್ಥೆ ವಜಾ ಮಾಡಲಾಗಿದೆ. ಇದಕ್ಕೆ ಕಾರಣ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲ 20 ನೌಕರರನ್ನು ಅಮಾನತು ಕೂಡ ಮಾಡಲಾಗಿದೆ. ಇದು ಕೊರೊನಾ ಸಂಕಷ್ಟದ ಸಮಯದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ತುಮಕೂರಿನ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು, ಮಧ್ಯವರ್ತಿಗಳ ಮೂಲಕ ಹಣ ಸಂಗ್ರಹ ಮಾಡ್ತಾ ಇದ್ದಾರೆ ಎಂಬ ಆರೋಪವೂ ಇದೆ. ವಜಾ ಆಗಿರುವವರು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು 10-20 ಸಾವಿರ ಲಂಚ ಕೇಳುತ್ತಿದ್ದಾರೆಂದು ಆರೋಪ ಕೂಡ ಕೇಳಿ ಬರ್ತಾ ಇದೆ. ನೌಕರರ ಮೇಲಿರುವ ಆರೋಪದ ಮೇಲೆ ತನಿಖೆ ನಡೆಸದೆ ದಿಢೀರನೆ ತೆಗೆದಿರುವುದು ಏಕಪಕ್ಷೀಯ ನಿರ್ದಾರ ಎಂದು ಆರೋಪಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!