ಚಿತ್ರದುರ್ಗ,(ಏ.01) : ಬ್ಯಾಂಕಿನ ಶೇರುದಾರರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗೆ ಹಲವು ಪ್ರಥಮಗಳ ದಾಖಲೆ ಮಾಡಿರುವ ಹಾಗೂ ಸತತ 15 ವರ್ಷಗಳಿಂದ ಬ್ಯಾಂಕಿನ ಶೇರುದಾರರಿಗೆ ಶೇ. 25 ಲಾಭಾಂಶ ವಿತರಿಸುತ್ತಿರುವ, ಚಿತ್ರದುರ್ಗ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕೆಂದೇ ಪರಿಗಣಿಸಲ್ಪಟ್ಟಿರುವ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕು 2022-23 ಸಾಲಿನಲ್ಲಿ 5.28 ಕೋಟಿ ತೆರಿಗೆ ಮುಂಚಿನ ವರಮಾನ ಗಳಿಸಿರುತ್ತದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್.ಆರ್. ಲಕ್ಷ್ಮೀಕಾಂತರೆಡ್ಡಿ ತಿಳಿಸಿದ್ದಾರೆ.
ಬ್ಯಾಂಕು 36 ಕೋಟಿ ರೂ. ಸ್ವಂತ ಬಂಡವಾಳ, 165 ಕೋಟಿ ರೂ. ಠೇವಣಿ ಹೊಂದಿದ್ದು, 117 ಕೋಟಿ ರೂ. ಸಾಲ ಪಾವತಿಸಿದೆ. 65 ಕೋಟಿ ರೂ. ಗಳನ್ನು ಹೂಡಿಕೆಗಳಲ್ಲಿ ತೊಡಗಿಸಲಾಗಿದೆ. ಬ್ಯಾಂಕಿನ ಗ್ರಾಸ್ ಓPಂ ಪ್ರಮಾಣವು 0.78 ಇದ್ದು, ನೆಟ್ ಓPಂ ಪ್ರಮಾಣವು ಶೇ. 0.0 ಇರುತ್ತದೆ. ಬ್ಯಾಂಕಿನ ಒಟ್ಟಾರೆ ವ್ಯವಹಾರವು 282 ಕೋಟಿ ರೂ.ಗಳಿರುತ್ತದೆ ಎಂದು ಬ್ಯಾಂಕು ಸಾಧಿಸಿರುವ ಪ್ರಗತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್.ಆರ್. ಲಕ್ಷ್ಮೀಕಾಂತ ರೆಡ್ಡಿ ಹೇಳಿಕೆಯಲ್ಲಿ ಬಿಡುಗಡೆ ಮಾಡಿರುತ್ತಾರೆ ಎಂದು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…