Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ತಿಂಗಳಲ್ಲಿಯೇ 500 ಕೋಟಿ ವಹಿವಾಟು ನಡೆದಿದೆ : ಕುಮಾರಸ್ವಾಮಿ ಹೊಸ ಬಾಂಬ್

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಪಕ್ಷ ನಾಯಕರಿಗೆ ಆಹ್ವಾನ ಮಾಡಿದ್ದಾರೆ. 123 ಸ್ಥಾನ ಬರೆದಿದ್ದರೆ ಜೆಡಿಎಸ್ ವಿಸರ್ಜನೆ ಎಂದು ಅಪಪ್ರಚಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ನಡ ಬರಲ್ಲ ಅಂತ ಕಾಣಿಸುತ್ತೆ. ಯಾಕಂದ್ರೆ ನಾನು ನಮ್ಮ ಸರ್ಕಾರ ಬಂದರೆ ಪಂಚರತ್ನ ಯೋಜನೆಯನ್ನು ಜಾರಿ ಮಾಡುತ್ತೇವೆ.‌ ಇಲ್ಲಂದ್ರೆ ವರ್ಷವಾದ ಮೇಲೆ ರಾಜಕೀಯ ವಿಸರ್ಜನೆ ಮಾಡುತ್ತೇನೆ ಎಂದಿದ್ದೆ. ಆದ್ರೆ ಸಿದ್ದರಾಮಯ್ಯ ಅವರಿಗೆ ಕನ್ನಡ ಬರಲ್ಲ ಎನಿಸುತ್ತೆ ಎಂದು ತಿರುಗೇಟು ನೀಡಿದ್ದಾರೆ.

 

ಯಾರೋ ಪಾಯಲ್ ಅದು ಹೇಗೆ ನೇಮಕ ಮಾಡಿದ್ರೋ ಏನೋ..? ಸಿಎಂ ಸಿದ್ದರಾಮಯ್ಯ ಸಂಬಂಧಿಕರಂತೆ. ನನಗೆ ಗೊತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟ ಅಂತ ಹೇಳ್ತಾರೆ. ಸರ್ವರಿಗೂ ಸಮಪಾಲು ಸಮ ಬಾಳು ಇವರ ಸಿದ್ಧಾಂತ. ಸಿಎಂ ಸಿದ್ದರಾಮಯ್ಯ ಸಂಬಂಧಿಕರಂತೆ ನನಗೆ ಗೊತ್ತಿಲ್ಲ.

ಒಬ್ಬ ಅಧಿಕಾರಿ ನನಗೆ ಮಾಹಿತಿ ನೀಡಿದ್ದಾರೆ. ಈ ಮಟ್ಟಕ್ಕೆ ಆದರೆ ರಾಜ್ಯ ಉಳಿಯುತ್ತಾ. ವರ್ಗಾವಣೆಯಲ್ಲಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೈ ಸರ್ಕಾರದ ವಿರುದ್ಧ ಎಚ್ಡಿಕೆ ಸ್ಪೋಟಕ ಆರೋಪ ಮಾಡಿದ್ದು, ಕೇವಲ ಎರಡು ತಿಂಗಳಲ್ಲಿ 5 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!