Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ತಿಂಗಳಲ್ಲಿಯೇ 500 ಕೋಟಿ ವಹಿವಾಟು ನಡೆದಿದೆ : ಕುಮಾರಸ್ವಾಮಿ ಹೊಸ ಬಾಂಬ್

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಪಕ್ಷ ನಾಯಕರಿಗೆ ಆಹ್ವಾನ ಮಾಡಿದ್ದಾರೆ. 123 ಸ್ಥಾನ ಬರೆದಿದ್ದರೆ ಜೆಡಿಎಸ್ ವಿಸರ್ಜನೆ ಎಂದು ಅಪಪ್ರಚಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ನಡ ಬರಲ್ಲ ಅಂತ ಕಾಣಿಸುತ್ತೆ. ಯಾಕಂದ್ರೆ ನಾನು ನಮ್ಮ ಸರ್ಕಾರ ಬಂದರೆ ಪಂಚರತ್ನ ಯೋಜನೆಯನ್ನು ಜಾರಿ ಮಾಡುತ್ತೇವೆ.‌ ಇಲ್ಲಂದ್ರೆ ವರ್ಷವಾದ ಮೇಲೆ ರಾಜಕೀಯ ವಿಸರ್ಜನೆ ಮಾಡುತ್ತೇನೆ ಎಂದಿದ್ದೆ. ಆದ್ರೆ ಸಿದ್ದರಾಮಯ್ಯ ಅವರಿಗೆ ಕನ್ನಡ ಬರಲ್ಲ ಎನಿಸುತ್ತೆ ಎಂದು ತಿರುಗೇಟು ನೀಡಿದ್ದಾರೆ.

 

ಯಾರೋ ಪಾಯಲ್ ಅದು ಹೇಗೆ ನೇಮಕ ಮಾಡಿದ್ರೋ ಏನೋ..? ಸಿಎಂ ಸಿದ್ದರಾಮಯ್ಯ ಸಂಬಂಧಿಕರಂತೆ. ನನಗೆ ಗೊತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟ ಅಂತ ಹೇಳ್ತಾರೆ. ಸರ್ವರಿಗೂ ಸಮಪಾಲು ಸಮ ಬಾಳು ಇವರ ಸಿದ್ಧಾಂತ. ಸಿಎಂ ಸಿದ್ದರಾಮಯ್ಯ ಸಂಬಂಧಿಕರಂತೆ ನನಗೆ ಗೊತ್ತಿಲ್ಲ.

ಒಬ್ಬ ಅಧಿಕಾರಿ ನನಗೆ ಮಾಹಿತಿ ನೀಡಿದ್ದಾರೆ. ಈ ಮಟ್ಟಕ್ಕೆ ಆದರೆ ರಾಜ್ಯ ಉಳಿಯುತ್ತಾ. ವರ್ಗಾವಣೆಯಲ್ಲಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೈ ಸರ್ಕಾರದ ವಿರುದ್ಧ ಎಚ್ಡಿಕೆ ಸ್ಪೋಟಕ ಆರೋಪ ಮಾಡಿದ್ದು, ಕೇವಲ ಎರಡು ತಿಂಗಳಲ್ಲಿ 5 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!