Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಸನ್ನ ಗಣಪತಿಯ 68 ನೇ ವರ್ಷದ ಪೂಜಾ ಮಹೋತ್ಸವ : ಪೆಂಡಾಲ್ ಪೂಜೆ ಮೂಲಕ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಆನೆಬಾಗಿಲು ಬಳಿ ಪ್ರತಿಷ್ಠಾಪಿಸಲಾಗುವ ಪ್ರಸನ್ನ ಗಣಪತಿಯ 68 ನೇ ವರ್ಷದ ಪೂಜಾ ಮಹೋತ್ಸವ ಅಂಗವಾಗಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಗುರುವಾರ ಧ್ವಜ ಸ್ತಂಭ ಪೆಂಡಾಲ್ ಪೂಜೆ ನೆರವೇರಿಸಲಾಯಿತು.
ಆ.27 ರಿಂದ ಸೆ.6 ರವರೆಗೆ ಪ್ರತಿಷ್ಟಾಪಿಸಿ ದಿನನಿತ್ಯವೂ ಶ್ರದ್ದಾ ಭಕ್ತಿಯಿಂದ ಪೂಜೆ ಸಲ್ಲಿಸಲಾಗುವುದು.

ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲ್‍ರಾವ್ ಜಾದವ್, ಉಪಾಧ್ಯಕ್ಷ ನಾಗರಾಜ್‍ಬೇದ್ರೆ, ಕಾರ್ಯದರ್ಶಿ ನಾರಾಯಣರಾವ್, ವಿದ್ಯಾನಂದ ಎನ್.ವಿ.ರಮೇಶ್, ಜಿ.ಎಂ.ಸಪ್ಲೆಯರ್ಸ್ ಮಾಲೀಕ ರಾಜಣ್ಣ, ಕುಮಾರ್, ಕೃಷ್ಣಾಜಿರಾವ್, ಉದಯ್‍ಕುಮಾರ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment