Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆ : ಕರ್ನಾಟಕಕ್ಕೆ 4 ರಾಷ್ಟ್ರ ಪ್ರಶಸ್ತಿ

Facebook
Twitter
Telegram
WhatsApp

 

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಕರ್ನಾಟಕಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ. 777 ಚಾರ್ಲಿ‌ ಸಿನಿಮಾ, ಬಾಳೆ ಬಂಗಾರ ಶಾರ್ಟ್ ಮೂವಿ, ಆಯುಷ್ಮಾನ್, ಕ್ರಿಟಿಕ್ ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ.

ಅನಿರುದ್ಧ್ ಜತ್ಕರ್ ಬಾಳೆ ಬಂಗಾರ ಶಾರ್ಟ್ ಮೂವಿ ನಿರ್ಮಿಸಿದ್ದರು. ಅದು ತನ್ನ ಅತ್ತೆ ಭಾರತೀ ವಿಷ್ಣುವರ್ಧನ್ ಬಗೆಗಿನ ಕಿರು ಚಿತ್ರವಾಗಿತ್ತು. ಅವರ ಜೀವನಾಧಾರಿತ ಸಿನಿಮಾವಾಗಿತ್ತು. ಬಾಳೆ‌ಬಂಗಾರಕ್ಕೆ ಇದೀಗ ರಾಷ್ಟ್ರ ಪ್ರಶಸ್ತಿ ಗೌರವ ಲಭಿಸಿದೆ.

ಆಯುಷ್ಮಾನ್ ಇಂಗ್ಲೀಷ್, ಕನ್ನಡ ನಿರ್ಮಣವಾದ ಈ ಸಿನಿಮಾವನ್ನು ಮ್ಯಾಥ್ಯೂ ವರ್ಗೀಸ್, ದಿನೇಶ್ ರಾಜ್‌ಕುಮಾರ್ ಎನ್‌, ನವೀನ್ ಫ್ರಾನ್ಸಿಸ್ ನಿರ್ಮಾಣ ಮಾಡಿದ್ದು, ಜೇಕಬ್ ವರ್ಗೀಸ್ ನಿರ್ದೇಶನ ಮಾಡಿದ್ದರು.

ಅತ್ಯುತ್ತಮ ಕನ್ನಡ ಸಿನಿಮಾ 777 ಚಾರ್ಲಿ ಸಿನಿಮಾಗೂ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪರಂವಃ ಸ್ಟುಡಿಯೋಸ್ ಈ ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಕಿರಣ್ ರಾಜ್ ಕೆ ಈ ಸಿ‌ನಿಮಾ ನಿರ್ದೇಶನ ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!