Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾರ್ತಾ ಇಲಾಖೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

---Advertisement---

ಚಿತ್ರದುರ್ಗ. ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಭವನದಲ್ಲಿ ಶುಕ್ರವಾರ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಆರ್.ತಿಮ್ಮಶೆಟ್ಟಿ, ಎಂ.ಜೆ. ಬೋರೇಶ, ಮಹಮ್ಮದ್ ಇಮ್ಮಾದ್ ಪಾಷಾ, ನಿವೃತ್ತ ನೌಕರ ಎಸ್.ಚಂದ್ರಶೇಖರ್, ಅಪ್ರೆಂಟಿಸ್ ತರಬೇತಾರ್ಥಿ ಆರ್.ಎನ್.ರಘು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸಿ.ಪಿ. ಮಾರುತಿ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...