Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

8 ಲಕ್ಷ ಸಾಲ.. 41 ಚೆಕ್ ಬೌನ್ಸ್ ಕೇಸ್ : ಇದು ಜೆಡಿಎಸ್ ಅಭ್ಯರ್ಥಿ ದತ್ತಾ ಅವರ ವರದಿ..!

Facebook
Twitter
Telegram
WhatsApp

 

 

ಚಿಕ್ಕಮಗಳೂರು: ವೈಎಸ್ವಿ ದತ್ತಾ ಅವರು ಮತ್ತೆ ಜೆಡಿಎಸ್ ಪಕ್ಷದಿಂದಾನೇ ಸ್ಪರ್ಧೆ ಮಾಡುತ್ತಿದ್ದಾರೆ. ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆ ನಾಮಪತ್ರದಲ್ಲಿ ತನಗಿರುವ ಆಸ್ತಿ, ಮಾಡಿರುವ ಸಾಲದ ಬಗ್ಗೆಯೆಲ್ಲಾ ಉಲ್ಲೇಖ ಮಾಡಿದ್ದಾರೆ.

ನಾಮಪತ್ರದಲಿ ಇರುವ ಮಾಹಿತಿ ಪ್ರಕಾರ, ವೈಎಸ್ವಿ ದತ್ತಾ ಅವರ ಬಳಿ 8 ಲಕ್ಷದ 15 ಸಾವಿರ ಆದಾಯವಿದೆ. 17.89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟು 93.19 ಲಕ್ಷ ಸಾಲ ಕೂಡ ಪಡೆದಿದ್ಸಾರೆ‌ ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಬಳಿ 8 ಲಕ್ಷ ಸಾಲ ಪಡೆದಿದ್ದಾರೆ.

ಇನ್ನು ವೈಎಸ್ ವಿ ದತ್ತಾ ಅವರ ಮೇಲೆ ಚೆಕ್ ಬೌನ್ಸ್ ಪ್ರಕರಣಗಳು ಇದೆ. 2014 ರಿಂದ 2023ರ ತನಕ ರಾಜ್ಯ ಹೊರರಾಜ್ಯಗಳಲ್ಲಿ 42 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿದೆ. NI ಕಾಯ್ದೆ 1881 ಕಲಂ 138ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!