Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದುವೆ ಸಂಭ್ರಮದಲ್ಲಿದ್ದವರು ಸ್ಮಶಾನಕ್ಕೆ ಪಯಣ : ಧಾರವಾಡದಲ್ಲಿ ದುರ್ಘಟನೆ

Facebook
Twitter
Telegram
WhatsApp

ಧಾರವಾಡ: ಇವತ್ತು ಆ ಮಂಟಪದಲ್ಲಿ ಮದುವೆಯ ಸಂಭ್ರಮ ಮನೆ ಮಾಡಬೇಕಿತ್ತು. ಆದರೆ ಅಪಘಾತದ ಕಾರಣ ಸಂಪೂರ್ಣ ಸ್ಮಾಶನದ ಮೌನ ಆವರಿಸಿದೆ. ಮದುವೆ ಮಾಡಿ ಕಳುಹಿಸಕೊಡಬೇಕಾದವರೇ ಮಸಣದ ಕಡೆ ಪಯಣ ಬೆಳೆಸಿ ಬಾರದೂರಿಗೆ ಹೋಗಿದ್ದಾರೆ. ಧಾರವಾಡದಲ್ಲಿವನಡೆದ ಅಪಘಾತದಿಂದ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ರೇವಣಸಿದ್ದೇಶ್ಚರ ಮಠದಲ್ಲಿ ದಾಸನಕೊಪ್ಪ ಕುಟುಂಬಸ್ಥರು ನಿನ್ನೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ಅದೇ ಮಠದಲ್ಲಿ ಮದುವೆಯೂ ನಡೆಯಬೇಕಿತ್ತು. ಆದರೆ ದಾಸನಪ್ಪ ಕುಟುಂಬಸ್ಥರು ಬರುತ್ತಿದ್ದ ಕ್ರೂಸರ್ ಅಪಘಾತಕ್ಕೊಳಗಾಗಿದೆ. ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ 45 ವರ್ಷದ ಚೆನ್ನವ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 8 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!