Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನ BHEL ನಿಂದಾನೇ ತಯಾರಾಗ್ತಿದೆ 80 ವಂದೇ ಭಾರತ್ ಟ್ರೈನ್..!

Facebook
Twitter
Telegram
WhatsApp

 

 

ಬೆಂಗಳೂರು: ಈಗಾಗಲೇ ಪ್ರಧಾನಿ ಮೋದಿ ಅವರು ವಂದೇ ಭಾರತ್ ಟ್ರೈನ್ ಗಳನ್ನು ಬಿಡಲಾಗಿದೆ. ಇದೀಗ ಬೆಂಗಳೂರಿನಲ್ಲಿಯೇ ವಂದೇ ಭಾರತ್ ಟ್ರೈನ್ ಸಿದ್ಧವಾಗಲಿದೆ. ಅದು ಒಂದಲ್ಲ ಎರಡಲ್ಲ ಬರೋಬ್ಬರಿ 80 ವಂದೇ ಭಾರತ್ ಟ್ರೈನ್ ಗಳನ್ನು ಸಿದ್ಧ ಮಾಡಲು BHEL ಗೆ ಭಾರತೀಯ ರೈಲ್ವೇಸ್ ಈ ಗುತ್ತಿಗೆ ನೀಡಿದೆ.

ರೈಲ್ವೇ ಗುತ್ತಿಗೆಯನ್ನು ಭಾರತೀಯ ಸಂಸ್ಥೆಗಳಿಗೆ ನೀಡುತ್ತಿರುವುದು ಇದೇ ಮೊದಲ ಬಾರಿಗೆಯಾಗಿದೆ. 2029ರಷ್ಟರ ಒಳಗೆ 80 ಸ್ಲೀಪರ್ ಕೋಚ್ ಟ್ರೈನುಗಳನ್ನು ತಯಾರಿಸಬೇಕಿದೆ. ಟ್ರೈನ್ ನ ವಿನ್ಯಾಸದಿಂದ ಹಿಡಿದು ಎಲ್ಲವನ್ನೂ ಪೂರ್ಣವಾಗಿ ತಯಾರಿಸಬೇಕಾಗಿದೆ. ಅಷ್ಟೇ ಅಲ್ಲ 35 ವರ್ಷಗಳ ಕಾಲ ಈ ಟ್ರೈನುಗಳ ಮೆಂಟೆನೆನ್ಸ್ ಗಳನ್ನು ಕೂಡ ಮಾಡಬೇಕಿದೆ. ಇದು ಗುತ್ತಿಗೆಯಲ್ಲಿರುವ ಷರತ್ತುಗಳಾಗಿದೆ. ಗುತ್ತುಗೆಯನ್ನು 6 ವರ್ಷದ ಅವಧಿಯವರೆಗೂ ನೆರವೇರಿಸಲಾಗುತ್ತದೆ.

ಎರಡು ವರ್ಷದ ಒಳಗೆ ಮೊದಲ ವಂದೇ ಭಾರತ್ ಟ್ರೈನಿನ ಪ್ರೋಟೋಟೈಪ್ ಒದಗಿಸಲಾಗುವುದು. ಅದಾದ ಬಳಿಕ ಉಳಿದ ಟ್ರೈನುಗಳನ್ನು ತಯಾರಿಸಿ ಭಾರತೀಯ ರೈಲ್ವೆಗೆ ಒಪ್ಪಿಸಲಾಗುವುದು ಎಂಬ ಮಾಹಿತಿಯನ್ನು ಇಲಾಖೆ ನೀಡಲಾಗಿದೆ. ಇನ್ನು ವಂದೇ ಭಾರತ್ ರೈಲುಗಳು ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!