Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಪ್ಪಳದಲ್ಲಿ ಮಳೆಹಾನಿಗೆ 800 ರೈತರ ಬೆಳೆ ಹಾನಿ..!

Facebook
Twitter
Telegram
WhatsApp

ಕೊಪ್ಪಳ: ಮುಂಗಾರು ಮಳೆ ಆರಂಭದಲ್ಲಿಯೇ ಊಹಿಸಲಾರದ ಮಟ್ಟಿಗೆ ಅವಾಂತರ ಸೃಷ್ಟಿಸಿದೆ. ಬೆಂಬಿಡದೆ ಸುರಿಯುತ್ತಿರುವ ಮಳೆಗೆ ರೈತರ ಬೆಳೆ ನಾಶವಾಗಿದೆ, ಎಷ್ಟೋ ಜನರ ಮನೆಗಳು ಉದುರಿವೆ. ರೈತರ ಪಾಡಂತು ಸಂಕಷ್ಟದಲ್ಲಿ ಸಿಲುಕಿದೆ. ಇದೀಗ ಕೊಪ್ಪಳದಲ್ಲೂ ಅಂತದ್ದೊಂದು ಸ್ಥಿತಿ ಕಂಡು ಬಂದಿದೆ. ಸುರಿದ ಬಾರೀ ಮಳೆಗೆ ರೈತರ ಬೆಳೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.

ಕೊಪ್ಪಳದಲ್ಲಿ ಕಳೆದ ಮೂರು ದಿನದಿಂದ ಸುರಿದ ಬಾರೀ ಮಳೆಗೆ 800 ರೈತರ ಬೆಳೆ ಹಾನಿಯಾಗಿದೆ. 620 ಹೆಕ್ಟೇರ್ ಪ್ರದೇಶದ ಕೃಷಿ ಸಂಪೂರ್ಣ ಹಾನಿಯಾಗಿದ್ದು, 64.5 ಲಕ್ಷದಷ್ಟು ರೈತರಿಗೆ ನಷ್ಟವಾಗಿದೆ. ಅಷ್ಟೇ ಅಲ್ಲ ಕೊಪ್ಪಳದಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಸುಮಾರು 7 ಮನೆಗಳು ಸಂಪೂರ್ಣವಾಗಿ ಜಖಂ ಆಗಿದ್ದು, ಒಬ್ಬ ವ್ಯಕ್ತಿ ಮತ್ತು ಐದು ಜಾನುವಾರುಗಳು ಸಾವನ್ನಪ್ಪಿವೆ. 236 ಮನೆಗಳು, 24 ಶಾಲಾ ಕೊಠಡಿಗಳು, 139 ಅಂಗನವಾಡಿಗಳು ನೆಲಕ್ಕುರುಳಿವೆ.‌ ವಿದ್ಯುತ್ ಲೈನ್ ಕೂಡ ನೆಲಕ್ಕುರುಳಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!