Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಲ್ಲಿಂದು 817 ಮಂದಿಗೆ ಸೋಂಕು : ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಬಳ್ಳಾರಿ, (ಜ.24) : ಅವಳಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದಂದು ಬಳ್ಳಾರಿ ಜಿಲ್ಲೆಯಲ್ಲಿ 564 ಮತ್ತು ವಿಜಯನಗರ ಜಿಲ್ಲೆಯಲ್ಲಿ 253

ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

24/01/2022 ರ ಹೆಲ್ತ್ ಬುಲೆಟಿನ್

ಬಳ್ಳಾರಿ ಜಿಲ್ಲೆ

ಬಳ್ಳಾರಿ        303
ಕುರುಗೋಡು  07
ಕಂಪ್ಲಿ            13
ಸಂಡೂರು    198
ಸಿರುಗುಪ್ಪ       43

ಒಟ್ಟು        564
———————————–
ವಿಜಯನಗರ ಜಿಲ್ಲೆ

ಹೊಸಪೇಟೆ        85
ಕೂಡ್ಲಿಗಿ             44
ಕೊಟ್ಟೂರು         20
HB ಹಳ್ಳಿ            09
ಹರಪನಹಳ್ಳಿ       21
ಹಡಗಲಿ            74
ಹೊರ ರಾಜ್ಯ      0
ಹೊರ ಜಿಲ್ಲೆ        0

ಒಟ್ಟು              253  ಜನರಿಗೆ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ

ತಿರುಪತಿ ಲಡ್ಡು ವಿವಾದ ಕೇಳಿ ಆಶ್ಚರ್ಯ ಆಯ್ತು : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸದ್ಯ ದೇಶದೆಲ್ಲೆಡೆ ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ವಿಚಾರವೇ ಸದ್ದು ಮಾಡುತ್ತಿದೆ. ಪ್ರಸಾದಕ್ಕೆ ಪ್ರಾಣಿ ಕೊಬ್ಬನ್ನು ಬಳಕೆ ಮಾಡುತ್ತಾರೆ ಎಂಬ ವಿಚಾರ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಇದೀಗ ಈ ಬಗ್ಗೆ ಕೆ.ಎಸ್.ಈಶ್ವರಪ್ಪ

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

error: Content is protected !!