Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

819 ಕೋಟಿ ಹಗರಣದಲ್ಲಿ ನಿರ್ಮಲಾ ಸೀತಾರಾಂ ಅವರಿಗೂ ಪಾಲಿದೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ

Facebook
Twitter
Telegram
WhatsApp

ಬೆಂಗಳೂರು: ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ಇದ್ದಾಗ ನಮ್ಮ ಮಾತು ಕೇಳ್ತಾ ಇರಲಿಲ್ಲ. ಆದರೆ ಸಿದ್ದರಾಮಯ್ಯರಿಗೆ ನಮ್ಮ ಕಾಂಗ್ರೆಸ್ ನಾಯಕರಿಗೆ ಇದ್ರಲ್ಲಿ ಹಣ ಪಡೆದಿಲ್ಲ. ಸಮ್ಮಿಶ್ರ ಸರ್ಕಾರದ ಸಹಕಾರ ಮಂತ್ರಿ ನಮ್ಮ ಪಾರ್ಟಿಯವರು ಆಗಿರಲಿಲ್ಲ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ, ಬಂಡೆಪ್ಪ ಕಾಶಪ್ಪನವರ್ ಅವರಿಗೂ ಇದ್ರಲ್ಲಿ ಹಣ ಹೋಗಿರಬಹುದು. ರಮೇಶ್ ಜಾರಕಿಹೊಳಿ ಇಷ್ಟು ತಪ್ಪು ಮಾಡಿದ್ರು, ಐಟಿ, ಇಡಿ ಏನ್ ಮಾಡ್ತಾ ಇದೆ. ಅಮಿತ್ ಶಾ ಏನ್ ಮಾಡ್ತಾ ಇದ್ದಾರೆ. ಸರ್ಕಾರ ಬೀಳಿಸ್ತಾರೆ ಎನ್ನುವ ಭಯ ನಿಮಗಾ? ಅಥವಾ ಸರ್ಕಾರ ತಂದವರು ಎನ್ನುವ ಕಾಳಜಿಯೆ..? ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ನೀವು ಬಿಡ್ತಾ ಇದ್ರಾ? ಕೂಡಲೇ ರಮೇಶ್ ರನ್ನು ಬಂಧಿಸಬೇಕು. 819 ಕೋಟಿ ಹಗರಣದಲ್ಲಿ ನಿರ್ಮಲಾ ಸೀತಾರಾಂ ಅವರಿಗೂ ಪಾಲಿದೆ.

ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಹೇಳಿಕೆ. ಸಂವಿಧಾನ ಓದು ಬರೆದಾಗ ಕಾಲೇಜುಗಳಿಗೆ ಹೋಗಿದ್ವಿ. ವಿದ್ಯಾವಂತರಿಗೆ ಸಂವಿಧಾನ ಓದು ಪುಸ್ತಕ ನೀಡಿದ್ರಿ. ಅದರಿಂದ ವಿದ್ಯಾವಂತರಿಗೆ ಸಂವಿಧಾನ ಬಗ್ಗೆ ಗೊತ್ತಾಗುತ್ತೆ. ಆದರೆ ಅನಕ್ಷರಸ್ಥರಿಗೆ ಸಂವಿಧಾನ ತಿಳಿಸುವುದು ಹೇಗೆ ಎಂಬ ಪ್ರಶ್ನೆ ಬಂತು. ಮಹಾಭಾರತ, ರಾಮಯಾಣ ಅಂತಹ ಮಹಾನ್ ಕಾವ್ಯಗಳನ್ನು ಟಿವಿ ಸೀರಿಯಲ್, ಸಿನಿಮಾ , ಹಾಡು,ನಾಟಕಗಳ ಮೂಲಕ ತಿಳಿಸಲು ಸಾಧ್ಯವಾದರೇ.

ಸಂವಿಧಾನವನ್ನು ಯಾಕೆ ನಾವು ಇದೆ‌ ಮಾದರಿಯಲ್ಲಿ ಅನಕ್ಷರಸ್ಥರಿಗೆ ತಿಳಿಸಬಾರದು. ಆದರೆ ಮಾಡುವವರು ಯಾರು ಅಂತ ನಾವು ಇದ್ದೇವೆ. ಈಗ ಹಂಸಲೇಖ ಅವರು ಮುಂದೆ ಬಂದಿದ್ದಾರೆ. ಸಂವಿಧಾನದ ಬಗ್ಗೆ ಹಾಡು, ನಾಟಕ, ಸೀರಿಯಲ್ ಏನೇ ಮಾಡಿದ್ರು, ನಮ್ಮ ಸಂಪೂರ್ಣ ಸಂಪನ್ಮೂಲಗಳ ಕೊಡ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!