Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

85% ಡೀಲ್‌ ಫಿಕ್ಸಿಂಗ್ ಸಭೆಯೇ..?  : #AnswerMaadiSiddu ಅಂತಿದೆ ಬಿಜೆಪಿ..!

Facebook
Twitter
Telegram
WhatsApp

 

ಬೆಂಗಳೂರು : ಸದ್ಯ ರಾಜ್ಯದಲ್ಲಿ ಆಡಳಿತ ಪಕ್ಷದಲ್ಲಿ ಕಾಂಗ್ರೆಸ್ ಕುಳಿತಿದೆ. ವಿರೋಧ ಪಕ್ಷದಲ್ಲಿ ಬಿಜೆಪಿ ಕುಳಿತಿದೆ. ಆಡಳಿತ ಪಕ್ಷದ ಸಣ್ಣ ತಪ್ಪು ಕಂಡರು ಅದನ್ನು ವಿರೋಧ ಪಕ್ಷವಾದ ಬಿಜೆಪಿ ಕೇಳಲೇಬೇಕಿದೆ. ಇದೀಗ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯ ಒಂದು ಫೋಟೋ ಇಟ್ಟುಕೊಂಡು ಕಮಿಷನ್ ವಿಚಾರವಾಗಿ ಬಿಜೆಪಿ ಪ್ರಶ್ನೆ ಮಾಡಿದೆ.

ಬಿ‌ಬಿಎಂಪಿ ಚುನಾವಣೆ ಯಾವಾಗಲೋ ನಡೆಯಬೇಕಿತ್ತು. ಆದರೆ ಇನ್ನು ನಡೆದಿಲ್ಲ‌. ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಈ ಬಾರಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎನ್ನಲಾಗ್ತಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಸಚಿವರ ಜೊತೆಗೆ ಇಂದು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಅದರಲ್ಲಿರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಕೂಡ ಭಾಗಿಯಾಗಿದ್ದಾರೆ. ಈ ಫೋಟೋವನ್ನಿಟ್ಟುಕೊಂಡು ಇದೀಗ ಬಿಜೆಪಿ ಟ್ವೀಟ್ ಮಾಡಿದೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು…? ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..?

ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ..? ಉತ್ತರಿಸಿ ಮಾನ್ಯ @siddaramaiah, @DKShivakumar ಅವರೇ…#AnswerMaadiSiddu ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!