ಸುದ್ದಿಒನ್, ವಿಜಯನಗರ, ನವೆಂಬರ್. 19 : ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಬೂದನೂರು ಗ್ರಾಮದ ವಾಸಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಿ.ಸಿ. ಗುರುಶಾಂತ ಗೌಡರು (44 ವರ್ಷ) ಹೃದಯಾಘಾತದಿಂದ ಇಂದು ಬೆಳಿಗ್ಗೆ 9 ಗಂಟೆಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ನವೆಂಬರ್. 20, ಗುರುವಾರ) ಬೆಳಿಗ್ಗೆ ಬೂದನೂರಿನ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










