Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ನಾಯಕತ್ವದಲ್ಲಿ ಎರಡನೇ ಬಾರಿ ಸೋಲು : ಕನಸು ಕನಸಾಗಿಯೇ ಉಳಿಯಿತು..!

Facebook
Twitter
Telegram
WhatsApp

ದಕ್ಷಿಣಾ ಆಫ್ರಿಕಾ ವಿರುದ್ಧ ಟೆಸ್ಟ್ ಗಳ ಸರಣಿಯಲ್ಲಿ ಭಾರತ ಸೋಲು ಕಂಡಿದೆ. ದಕ್ಷಿಣಾ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಭರವಸೆ ಭಗ್ನಗೊಂಡಿದೆ. ವಿರಾಟ್ ಕೊಹ್ಲಿ ಯಾವುದೇ ಎರಡು ಸೆನಾ ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ) ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನು ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು.

2018-19ರಲ್ಲಿ ಭಾರತ ಈ ಅದ್ಭುತ ಸಾಧನೆ ಮಾಡಿತು. ಇದರ ನಂತರ, ಭಾರತವು 2020-21ರಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. 2018-19ರಲ್ಲಿ ಮೊದಲ ಬಾರಿಗೆ ಕೊಹ್ಲಿ ನಾಯಕತ್ವದಲ್ಲಿ ಭಾರತ ಪ್ರವಾಸ ಕೈಗೊಂಡಾಗ 2-1 ಅಂತರದಲ್ಲಿ ಸೋಲನುಭವಿಸಿತ್ತು. ಈ ಬಾರಿಯೂ ಸರಣಿಯ ಫಲಿತಾಂಶ ಹಾಗೆಯೇ ಉಳಿದಿದೆ. ಆದಾಗ್ಯೂ, ಅವರು ದಕ್ಷಿಣ ಆಫ್ರಿಕಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದ ಮೊದಲ ನಾಯಕರಾಗಿದ್ದಾರೆ. ಆದರೆ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ.

ಪ್ರತಿ ಬಾರಿ ಸರಣಿ ಗೆಲ್ಲುವ ಅವಕಾಶ ಸಿಕ್ಕಾಗಲೂ ಭಾರತ ಇದೇ ನೆಲದಲ್ಲಿ ಸೋತು ನಿರಾಸೆ ಅನುಭವಿಸುತ್ತಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ಎರಡೂ ಬಾರಿ ಸೋಲು ಕಂಡಿದೆ. ಇದು ಕನ್ನಡಿಗರ ಮನಸ್ಸಿಗೆ ಬೇಸರ ಮೂಡಿದಂತಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!