Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇಲಿಂದ ಮೇಲೆ ಅವರ ವಿಕೆಟ್ ಬೀಳುತ್ತಿವೆ : ಸಿಎಂ ಯೋಗಿ ಆದಿತ್ಯಾನಾಥ್ ಗೆ ಟಾಂಗ್ ಕೊಟ್ಟ ಅಖಿಲೇಶ್..!

Facebook
Twitter
Telegram
WhatsApp

ಲಕ್ನೋ: ಉತ್ತರ ಪ್ರದೇಶದ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಣ ರಂಗೇರುತ್ತಿದೆ. ಅತ್ತ ಬಿಜೆಪಿ ಪಕ್ಷದಲ್ಲಿ ಪ್ರಮುಖರೆನಿಸಿಕೊಂಡವರು ಇದೇ ಸಮಯಕ್ಕೆ ಪಕ್ಷ ತೊರೆಯುತ್ತಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸುತ್ತೆ ಎಂದುಕೊಂಡರೆ, ಅತ್ತ ಸಿಎಂ ಯೋಗಿ ಆದಿತ್ಯಾನಾಥ್ ಮಾತ್ರ ಏನು ಸಮಸ್ಯೆಯೇ ಆಗಿಲ್ಲವೇನೋ ಎಂಬಂತೆ ಪ್ರಚಾರದಲ್ಲಿ ಭಾಗಿಯಾಗ್ತಾ ಇದ್ದಾರೆ. ಜನರನ್ನ ಮತ್ತೊಮ್ಮೆ ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ.

ಈ ಬಾರಿ ಯುಪಿ ಚುನಾವಣೆಯಲ್ಲಿ ಗೆಲುವುಗಾಗಿ ಅಖಿಲೇಶ್ ಯಾದವ್ ಪಣ ತೊಟ್ಟಿದ್ದು, ತಮ್ಮ ಎಸ್ಪಿ ಪಕ್ಷಕ್ಕೆ ಬಿಜೆಪಿಯಿಂದ ಸ್ಟ್ರಾಂಗ್ ಕ್ಯಾಂಡಿಟೇಟ್ ಗಳನ್ನ ಕರೆತರುತ್ತಿದ್ದಾರೆ. ಈ ಮಧ್ಯೆ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ 3ನೇ 4 ರಷ್ಟು ಕ್ಷೇತ್ರ ಗೆಲ್ಲುತ್ತೇವೆಂಬ ಹೇಳಿಕೆಗೆ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಅವರು 3ನೇ 4ರಷ್ಟು ಸೀಟು ಗೆಲ್ಲುವ ಬಗ್ಗೆ ಮಾತನಾಡ್ತಿದ್ದಾರೆ. ಅದರರ್ಥ ಅವರು 3 ರಿಂದ 4 ಸೀಟು ಗೆಲ್ಲುವ ಬಗ್ಗೆ ಮಾತನಾಡಿದ್ದಾರೆ. ಮೇಲಿಂದ ಮೇಲೆ ಅವರ ವಿಕೆಟ್ ಗಳು ಬೀಳುತ್ತಿವೆ. ಆದರೂ ಸಹ ನಮ್ಮ ಬಾಬಾ ಮುಖ್ಯಮಂತ್ರಿಗೆ ಕ್ರಿಕೆಟ್ ಆಡೋದಕ್ಕೆ ಬರೋದಿಲ್ಲ. ಉತ್ತರ ಪ್ರದೇಶವನ್ನ ಅವರು ಬರ್ಬಾದ್ ಮಾಡುತ್ತಾರೆ. ಅವರನ್ನು ಕಳುಹಿಸುವುದೇ ಉತ್ತಮ ಎಂದಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!