Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯ ಕರೋನ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

ದಾವಣಗೆರೆ, (ಜ.15) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ  ವರದಿಯಲ್ಲಿ 153 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 51754 ಕ್ಕೆ ಏರಿಕೆಯಾಗಿದೆ.

15/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ   107,
ಹರಿಹರ.         19,
ಜಗಳೂರು      11,
ಚನ್ನಗಿರಿ          06,
ಹೊನ್ನಾಳಿ        07,
ಹೊರ ಜಿಲ್ಲೆ      03 ಸೇರಿದಂತೆ          ಒಟ್ಟು          1153 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!