Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎತ್ತಿನ ಮೇಲೆ ಅಪ್ಪು ಫೋಟೋ ಬಿಡಿಸಿ ಸಂಕ್ರಾಂತಿ ಆಚರಿಸಿದ ಮಂಡ್ಯ ಜನ

Facebook
Twitter
Telegram
WhatsApp

ಮಂಡ್ಯ: ಅಪ್ಪು ಎಲ್ಲರ ಮನಸ್ಸಲ್ಲೂ ಅಜರಾಮರರಾಗಿದ್ದಾರೆ. ಅಪ್ಪು ಸಿನಿಮಾಗಳು ಟಿವಿಯಲ್ಲಿ ಬಂದರೆ ಅವರನ್ನ ನೆನೆದು ಜನ ಕಣ್ಣೀರಾಗುತ್ತಿದ್ದಾರೆ. ಇಷ್ಟು ಬೇಗ ಅವರನ್ನ ಕರೆದುಕೊಂಡ ಯಮನಿಗೆ ಇಡೀ ಶಾಪ ಹಾಕುತ್ತಿದ್ದಾರೆ. ಜೊತೆಗೆ ದೇವರ ಪೂಜೆಗಳಲ್ಲೂ ಅಪ್ಪು ಅವರನ್ನ ಮುಂದಿಡುತ್ತಿದ್ದಾರೆ. ಇದೀಗ ಸಂಕ್ರಾಂತಿ ಹಬ್ಬಕ್ಕೂ ಅಪ್ಪು ನೆನೆದಿದ್ದಾರೆ ಮಂಡ್ಯ ಜನ.

ಸಂಕ್ರಾಂತಿ ಹಬ್ವದಂದು ರಾಸುಗಳನ್ನ ಹಾರಿಸುವ ಪದ್ಧತಿ ಇದೆ. ಈ ವೇಳೆ ಎತ್ತುಗಳಿಗೆ ಬಲೂನ್ ಕಟ್ಟಿ, ಬಣ್ಣ ಬಳಿದು ಶೃಂಗಾರ ಮಾಡ್ತಾರೆ. ಅದೇ ರೀತಿ ನಿನ್ನೆ ಜಿಲ್ಲೆಯ ಕೆ ಎಂ ದೊಡ್ಡಿ ಮತ್ತು ಸುತ್ತಮುತ್ತಲಿನ ಜನ ಸೇರಿ ರಾಸುಗಳಿಗೆ ಕಿಚ್ಚು ಹಾರಿಸಿದ್ರು.

ಈ ವೇಳೆ ಎತ್ತುಗಳ ಮೈ ಮೇಲೆ ಅಪ್ಪು ಭಾವಚಿತ್ರ ಬಿಡಿಸಿರುವುದು ಕಂಡು ಬಂದಿದೆ. ಜೊತೆಗೆ ದೇವರೊಟ್ಟಿಗೆ ಅಪ್ಪು ಭಾವಚಿತ್ರವನ್ನು ಇಟ್ಟು ಪೂಜೆ ಮಾಡಿದ್ದಾರೆ. ಇದು ಮಂಡ್ಯದ ಜನ ಅಪ್ಪು ಅವರಿಗೆ ನೀಡಿದ ಗೌರವವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!