Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿದ ಕೊಹ್ಲಿ : ಬಿಸಿಸಿಐ ವಿರುದ್ಧ ಸಿಡಿದೆದ್ದ ಕ್ರಿಕೆಟ್ ಫ್ಯಾನ್ಸ್..!

Facebook
Twitter
Telegram
WhatsApp

7 ವರ್ಷಗಳ ಕಾಲ ನಾಯಕತ್ವದ ಸ್ಥಾನದಲ್ಲಿದ್ದುಕೊಂಡು ಟೀಂ ಇಂಡಿಯಾವನ್ನ ಮುನ್ನೆಡೆಸಿದ್ದ ವಿರಾಟ್ ಕೊಹ್ಲಿ, ಎಲ್ಲಾ ರೀತಿಯ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇದು ಕ್ರಿಕೆಟ್ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಆಗಿಲ್ಲ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಬಿಸಿಸಿಐ ವಿರುದ್ಧ ಗರಂ ಆಗಿದ್ದಾರೆ.

ನಾಯಕತ್ವ ಸ್ಥಾನದಿಂದ ಹೊರ ಬರುತ್ತಿದ್ದಂತೆ ಹಲವು ರೀತಿಯ ಚರ್ಚೆಗಳು ಶುರುವಾಗಿವೆ. ನಾಯಕನಾಗಿ ನೀವು ಅಭಿಮಾನಿಗಳ ಮನಗೆದ್ದಿದ್ದೀರಿ ಮುಂದೆ ಬ್ಯಾಟಿಂಗ್ ಕಡೆ ಗಮನ ಹರಿಸಿ ಎಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ.

68 ಟೆಸ್ಟ್‌ಗಳಲ್ಲಿ ನಾಯಕನಾಗಿ ಮುನ್ನಡೆಸಿರುವ ಕೊಹ್ಲಿ 40 ಜಯ, 17 ಸೋಲು ಕಂಡು, 58.52% ಗೆಲುವಿನ ಸರಾಸರಿಯೊಂದಿಗೆ ಯಶಸ್ವಿ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಧೋನಿ 60 ಪಂದ್ಯಗಳಲ್ಲಿ ನಾಯಕನಾಗಿ 27 ಪಂದ್ಯ ಜಯ ಗಳಿಸಿ ಕೊಹ್ಲಿ ಬಳಿಕದ ಸ್ಥಾನದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!