Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 34,047 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 33,818 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 14,2652 RTPCR ಟೆಸ್ಡ್ ಸೇರಿದಂತೆ ಒಟ್ಟು 176470 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 34,047 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 21,071 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 5902 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 13 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!