ಚಿತ್ರದುರ್ಗ : ವೀರಶೈವ ಬ್ಯಾಂಕ್‍ನ ಆಡಳಿತ ಮಂಡಳಿ ಚುನಾವಣೆ : ಪಟೇಲ್ ಶಿವಕುಮಾರ್ ನಾಮಪತ್ರ ಸಲ್ಲಿಕೆ

0 Min Read

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಡಿ. 18 : ನಗರದ ವೀರಶೈವ ಬ್ಯಾಂಕ್‍ನ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದ್ದು, ಇಂದು ಆಡಳಿತ ರೂಢ ಮಂಡಳಿಯ ನಿರ್ದೆಶಕರು ಪುನರ್ ಆಯ್ಕೆಯನ್ನು ಬಯಸಿ ಪಟೇಲ್ ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ನಾಮಪತ್ರವನ್ನು ಸಲ್ಲಿಸಲಾಯಿತು.

ಇದಕ್ಕು ಮುನ್ನಾ ನಗರದ ನೀಲಕಂಠೇಶ್ವರ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿ ತದ ನಂತರ ಮೆರವಣಿಗೆಯ ಮೂಲಕ ಬ್ಯಾಂಕ್‍ಗೆ ತೆರಳಿ ನಾಮಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆವರ ಅಭಿಮಾನಿಗಳು ಹಿತೈಷಿಗಳು ಆಗಮಿಸಿ ಶುಭ ಕೋರಿದರು.

Share This Article