ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಡಿ. 27 : ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರನ್ನಾಗಿ ದೇವರಾಜ್ ಎಂ ಲಕ್ಮಿಸಾಗರ. ಇವರನ್ನು ನೇಮಕ ಮಾಡಲಾಯಿತು. , ಹಾಗೂ ಸದ್ಯಸರು ಗಳನ್ನ ಆಯ್ಕೆ ಮಾಡಲಾಯಿತು.ಜಿಲ್ಲಾ ಸಮುದಾಯದ ಮುಖಂಡ ಸಮ್ಮುಖದಲ್ಲಿ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪರಶುರಾಮ ಕೆಎಂ ಪ್ರಧಾನಕಾರ್ಯದರ್ಶಿ ರವಿಕುಮಾರ್ ಎನ್ ಬ್ಯಾಲಹಾಳ್. ಅನಿಲ್ ಕುಮಾರ್ ಜಿಲ್ಲಾ ಮಾಧ್ಯಮ ಸಲಹೆಗಾರರಾದ ಭಾನುಮೂರ್ತಿ. ಹಾಗೂ ಜಿಲ್ಲಾ ಕಾರ್ಯದರ್ಶಿ ಅನಂತರಾಜ್. ಜಿಲ್ಲಾ ಉಪಾಧ್ಯಕ್ಷರು ಚಂದ್ರಣ್ಣ.ಜಿಲ್ಲಾಖಜಾಂಚಿ ನಾಗರಾಜಪ್ಪ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಕಲ್ಲೇಶ್. ಪ್ರಸನ್ನಕುಮಾರ್. ಮಂಜುನಾಥ್. ತಿಪ್ಪೇಸ್ವಾಮಿ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















