Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಲೆ ಧರಿಸಿದ್ದಾಗ ಚಪ್ಪಲಿ ಧರಿಸಿದ್ದ ತೇಜಸ್ವಿ ಸೂರ್ಯ.. ವಿಪಕ್ಷ ನಾಯಕರು, ಭಕ್ತರ ಕೆಂಗಣ್ಣಿಗೆ ಗುರಿ..!

Facebook
Twitter
Telegram
WhatsApp

ಸಂಕ್ರಾಂತಿ ಹಬ್ಬದ ಹಿಂದೆ ಮುಂದೆ ಅಯ್ಯಪ್ಪನ ಭಕ್ತರು ಮಾಲೆ ಧರಿಸುತ್ತಾರೆ. 41 ದಿನಗಳ ಕಾಲ ಭಕ್ತಿಯಿಂದ, ಮಡಿ ಮೈಲಿಗೆಯನ್ನ ಪಾಲನೆ ಮಾಡಿಕೊಂಡು ಪೂಜೆ ಸಲ್ಲಿಸುತ್ತಾರೆ. ಅಯ್ಯಪ್ಪನ ಮಾಲೆ ದೇಹದ ಮೇಲಿರುವಾಗ ಯಾರು ಕೂಡ ಕಾಲಿಗೆ ಚಪ್ಪಲಿ ಧರಿಸಲ್ಲ. ಇದು ಅಪಾರವಾದ ನಂಬಿಕೆ. ಶಬರಿ ಮಲೆಗೆ ಹೋಗಿ ಮಾಲೆ ಬಿಡುವ ತನಕವೂ ಚಪ್ಪಲಿ ಹಾಕಲ್ಲ. ಆದ್ರೆ ಇತ್ತೀಚೆಗೆ ಸಂಸದ ತೇಜಸ್ವಿ ಸೂರ್ಯ ಅವರ ಒಂದು ಫೋಟೋ ಭಕ್ತರ ಮನಸ್ಸಿಗೆ ನೋವುಂಟು ಮಾಡಿದೆ.

ಹೌದು, ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ನೀವೂ ನೋಡಿಯೇ ಇರ್ತೀರಾ. ಸಂಸದ ತೇಜಸ್ವಿ ಸೂರ್ಗ ಅವರು ಅಯ್ಯಪ್ಪನ ಮಾಲೆ ಧರಿಸಿ, ಕಾಲಿಗೆ ಪಾದರಕ್ಷೆ ಹಾಕಿದ್ದಾರೆ. ಈ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಅಯ್ಯಪ್ಪನ ಭಕ್ತರು ಕೂಡ ಕೆಂಡಾಮಂಡಲಾರಾಗಿದ್ದಾರೆ. ಅಷ್ಟೆ ಅಲ್ಲ ಕಾಂಗ್ರೆಸ್ ನ ನಾಯಕರು ಕಿಡಿಕಾರಿದ್ದಾರೆ.

ಮುಖ್ಯವಾಗಿ ಚಪ್ಪಲಿ ಧರಿಸುವ ಸಂಪ್ರದಾಯವಿಲ್ಲ. ಅದನ್ನೇ ತೇಜಸ್ವಿ ಸೂರ್ಯ ಅವರು ಮುರಿದಿದ್ದಾರೆ ಎಂಬ ಆಕ್ರೋಶ ಭಕ್ತರನ್ನ ಕಾಡುತ್ತಿದೆ. ನಂಬಿಕೆಯನ್ನೇ ಮುರಿದರಲ್ಲ ಎಂಬ ಬೇಸರ ಭಕ್ತರಿಗೆ ಸಹಿಸಲು ಆಗುತ್ತಿಲ್ಲ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಚರ್ಚೆಗಳು ಶುರುವಾಗಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!