Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾರಣದ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡವರಲ್ಲ : ಅನಂತ್ ಕುಮಾರ್‌ ಹೆಗ್ಡೆ ಹಿಂಗ್ಯಾಕಂದ್ರು..?

Facebook
Twitter
Telegram
WhatsApp

ಕಾರವಾರ: ನಾವೇನು ರಾಜಕಾರಣದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡವರಲ್ಲ. ಮುಂದೆ ಹೀಗ್ ಆಗಬೇಕು, ಹಾಗ್ ಆಗಬೇಕು ಎಂಬ ಆಸೆ ಇಟ್ಟುಕೊಂಡಿಲ್ಲ. ಎಷ್ಟು ದಿನ ರಾಜಕೀಯದಲ್ಲಿ ಇರ್ತಿವೋ ಗೊತ್ತಿಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ರೈಲ್ವೆ, ಬಂದರು, ವಿಮಾನ ನಿಲ್ದಾಣ, ಹೆದ್ದಾರಿ ಯೋಜನೆ ಬರಬೇಕು. ದೊಡ್ಡ ದೊಡ್ಡ ಯೋಜನೆಗಳು ಬಂದರೆ ಮಾತ್ರ ಹಳ್ಳಿಗಳು ಅಭಿವೃದ್ಧಿಯಾಗ್ತವೆ. ದೊಡ್ಡ ಯೋಜನೆ ಬಾರದೆ ಇದ್ರೆ ತಲೆಕೆಡಿಸಿಕೊಳ್ಳಲ್ಲ. ರಾಜಕಾರಣದ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಇಷ್ಟು ದಿವಸಗಳ ಕಾಲ ಪ್ರೀತಿ-ವಿಶ್ವಾಸ ತೋರಿಸಿದ್ದೀರಿ.

ಅದಕ್ಕೋಸ್ಕರ ನಿಮಗೆಲ್ಲಾ ಕಾಲು‌ ಮುಟ್ಟಿ ನಮಸ್ಕಾರ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಜಿಲ್ಲೆ 100 ವರ್ಷಗಳ ಕಾಲ ಹಿಂದೆ ಹೋಗಬಾರದು. ಅದಕ್ಕಾಗಿಯೇ ಹೊಸ ಅಧ್ಯಾಯವನ್ನು ಬರೆಯಲು ಪ್ರಾರಂಭದ ಹೆಜ್ಜೆ ಇಟ್ಟಿದ್ದೇವೆ. ತಮ್ಮೆಲ್ಲರ ಸಹಕಾರ ಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!